ರೈತರಿಗೆ ಚಿಯರ್ಸ್: ಬರಲಿದೆ ಬೀಟ್ ರೂಟ್ ಗುಂಡು

ಕಬ್ಬಿನ ಮೊಲಾಸಿಸ್ ಸದಾ ಕಾಲದಲ್ಲೂ ಲಭಿಸುವುದಿಲ್ಲ. ಆ ಕೊರತೆಯನ್ನು ಸಕ್ಕರೆ ಅಂಶ ಹೆಚ್ಚಾಗಿರುವ ಬೀಟ್ ರೂಟ್ ನಿಂದ ಪರಿಹರಿಸಿಕೊಳ್ಳುವ ಸಲುವಾಗಿ ಕೆಲ ಡಿಸ್ಟಲರಿಗಳು ಮುಂದಾಗಿವೆ. ಇದರ ಸಾಧ್ಯಾಸಾಧ್ಯತೆಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ವರದಿ ಸಲ್ಲಿಸಿದ್ದು, ರಾಜ್ಯ ಸರಕಾರ ರಾಜ್ಯ ಸರಕಾರ ಬೀಟ್ ರೂಟ್ ಗುಂಡು ಹೊಡೆಯಲು ಅನುಮತಿಸಿದೆ.
ರೈತರಿಗೆ ಅನುಕೂಲ: ಕಡಿಮೆ ನೀರಿನಲ್ಲಿ ವರ್ಷಕ್ಕೆ ಎರಡು ಬಾರಿ ಬೀಟ್ ರೂಟ್ ಬೆಳೆ ಬೆಳೆಯಬಹುದಾಗಿದೆ. ಇಂತಹ ಬೆಳೆಯನ್ನು ಮದ್ಯ ತಯಾರಿಕೆಗೆ ಬಳಸಿದರೆ ಕೃಷಿಕರಿಗೆ ಹೆಚ್ಚಿನ ನೆರವಾಗಲಿದೆ. ಹಾಗೆಂದು ಬೆಳೆದದ್ದೆಲ್ಲ ಮದ್ಯಕ್ಕೆ ಸೂಕ್ತ ಎನ್ನುವಂತಿಲ್ಲ. ಏಕೆಂದರೆ ಕೆಲವು ವಿದೇಶಿ ಹೈಬ್ರಿಡ್ ತಳಿಯಿಂದ ಮಾತ್ರವೇ ಮದ್ಯ ತಯಾರಿಸಲು ಸಾಧ್ಯ. ಪ್ರಸ್ತುತ, ಕರ್ನಾಟಕದಲ್ಲಿ 2,400 ಹೆಕ್ಟೇರ್ ಪ್ರದೇಶದಲ್ಲಿ 41,000 ಟನ್ ಬೀಟ್ ರೂಟ್ ಬೆಳೆಯಲಾಗುತ್ತಿದೆ.
ಬೀಟ್ ರೂಟ್ ಮದ್ಯ ತಯಾರಿ ವಿಧಾನ: ಬೀಟ್ ರೂಟ್ ಅನ್ನು ಸಣ್ಣದಾಗಿ ತುರಿದುಕೊಳ್ಳಬೇಕು. ನಂತರ ಬಿಸಿ ನೀರಿನಲ್ಲಿ ಕುದಿಸಬೇಕು. ಬಳಿಕ ಕಡುಗೆಂಪು ಬಣ್ಣಕ್ಕೆ ತಿರುಗಿದ ನೀರನ್ನು ಸೋಸಿಕೊಳ್ಳಬೇಕು. ಇದಕ್ಕೆ ನಿಗದಿತ ಪ್ರಮಾಣದಲ್ಲಿ ಸಕ್ಕರೆ, ನಿಂಬೆಹಣ್ಣಿನ ರಸ ಸೇರಿದಂತೆ ಕೆಲವು ರಾಸಾಯನಿಕಗಳನ್ನು ಬೆರೆಸಬೇಕು. ಹೀಗೆ ಮಿಶ್ರಣಗೊಂಡ ದ್ರವ ಪದಾರ್ಥವನ್ನು 21 ದಿನಗಳವರೆಗೆ ಮುಚ್ಚಿಡಬೇಕು. ಆದರೆ ಪ್ರತಿದಿನವೂ ನಿಶ್ರಣನ್ನು ಕಲುಕುತ್ತಿರಬೇಕು. ನಿಗದಿತ ಅವಧಿ ಬಳಿಕ ಈ ಮಿಶ್ರಣ ವೈನ್ ರೂಪಕ್ಕೆ ಮಾರ್ಪಡುತ್ತದೆ. ಮಿಶ್ರಣವನ್ನು ಸೋಸಿ ಕುಡಿದರೆ ನಿಧಾನವಾಗಿ ಕಿಕ್ ಏರತೊಡಗುತ್ತದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications