ಬೆಂಗಳೂರಿನಲ್ಲಿ ಭಾರಿ ಮಳೆಗೆ ಕೊಚ್ಚಿ ಹೋದ ಬಾಲಕ

ಬಾಲಕನ ದೇಹ ಇದುವರೆಗೂ ಪತ್ತೆಯಾಗಿಲ್ಲ. ಅರವಿಂದನ ದೇಹವನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗುತ್ತಿದೆ. ಹರಿಯುತ್ತಿರುವ ನೀರನ್ನು ನೋಡಲು ಹೋಗಿ ಈ ಬಾಲಕಿ ಮೋರಿಯಲ್ಲಿ ಕೊಚ್ಚಿ ಹೋಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈತನನ್ನು ಅವರು ಗುರುತಿಸಿದ್ದಾಗಿಯೂ ಹೇಳಿದ್ದಾರೆ.
ಅರವಿಂದನ ಪೋಷಕರಿಗೆ ದಿಕ್ಕು ತೋಚದಂತಾಗಿದ್ದು ಅವರು ಮಗನ ಪತ್ತೆಗಾಗಿ ಶ್ರಮಿಸುತ್ತಿದ್ದಾರೆ. ಕಳೆದಬಾರಿ ಸುರಿದ ಭಾರಿ ಮಳೆಯಿಂದಾಗಿ ದೇಗುಲಕ್ಕೆ ಚರಂಡಿ ನೀರು ನುಗ್ಗಿ ಮಲಿನವಾಗಿತ್ತು. ಆಗ ಎಚ್ಚೆತ್ತುಕೊಂಡ ಬೆಂಗಳೂರು ಮಹಾನಗರ ಪಾಲಿಕೆ ಆಲಯಕ್ಕೆ ನೀರು ನುಗ್ಗದಂತೆ ತಾತ್ಕಾಲಿಕ ತಡೆಗೋಡೆಯನ್ನು ನಿರ್ಮಿಸಿತ್ತು.
ಆಲಯದ ಪಕ್ಕದಲ್ಲೇ ಇರುವ ದೊಡ್ಡ ಮೋರಿಯಲ್ಲಿ (ವೃಷಭಾವತಿ ನದಿ ) ನಗರದ ನಾನಾ ಭಾಗಗಳಿಂದ ಹೊಲಸು ನೀರು ಹರಿಯುತ್ತದೆ. ಮಳೆ ಬಿದ್ದರಂತೂ ನೀರಿನ ಹರಿವು ತೀವ್ರವಾಗಿರುತ್ತದೆ. ಈಗ ಅರವಿಂದ ಕೊಚ್ಚಿಹೋಗಿರುವುದು ಈ ಮೋರಿಗೆ ಬಿದ್ದು. ಬಾಲಕನ ಪತ್ತೆ ಕಾರ್ಯ ನಡೆಯುತ್ತಿದೆ. (ದಟ್ಸ್ಕನ್ನಡ ವಾರ್ತೆ)
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications