ಬಿಎಸ್ ವೈಗೆ ಜೈ ಎಂದ 'ಸುಪ್ರೀಂ' ಶಾಸಕರು; ಸರಕಾರ ಸುಭದ್ರ

ಈ ಮಧ್ಯೆ, ಎಲ್ಲ ಭಿನ್ನಮತೀಯ ಶಾಸಕರು ಯಡಿಯೂರಪ್ಪ ಅವರಿಗೆ ಬೇಷರತ್ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳಿಸಿದ್ದಾರೆ. ಜತೆಗೆ 5 ಪಕ್ಷೇತರ ಶಾಸಕರೂ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರಿಂದ 224 ಶಾಸಕರ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ 127 ಶಾಸಕರ ಬೆಂಬಲವಿರುವುದು ಸ್ಪಷ್ಟವಾಗಿದೆ. ಸರಕಾರ ಸ್ಥಿರವಾಗಿ ಮುಂದುವರಿಯಲಿದೆ ಎಂದು ಪಕ್ಷದ ನಾಯಕ ಧನಂಜಯ್ ಕುಮಾರ್ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಇದಕ್ಕೂಮುನ್ನ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ 10 ಮಂದಿಯೂ (ಒಬ್ಬರು ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ) ನಾವೆಲ್ಲ ಒಗ್ಗಟ್ಟಾಗಿದ್ದು ಬೆಂಗಳೂರಿಗೆ ವಾಪಸಾದ ತಕ್ಷಣ ರಾಜ್ಯಪಾಲ ಭಾರದ್ವಾಜ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತಮ್ಮ ನಿರ್ಧಾರವನ್ನು ಮನದಟ್ಟುಪಡಿಸುವುದಾಗಿ ಹೇಳಿದ್ದಾರೆ.
ಈ ಮಧ್ಯೆ, ಗುಂಡು ಸಚಿವ ರೇಣುಕಾಚಾರ್ಯ ಅವರ ಸಂಧಾನ ಯಶಸ್ವಿಯಾಗಿದೆ ಎಂಬ ಮಾಹಿತಿ ಪಡೆದ ಯಡಿಯೂರಪ್ಪ ಅವರು 121 ಶಾಸಕರ ಬಲದೊಂದಿಗೆ ಉಳಿದೆರಡು ವರ್ಷವೂ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಬೆಂಗಳೂರಿನಲ್ಲಿ ಘೋಷಿಸಿದರು.
ಶಾಸಕ ಬೇಳೂರು ಗೋಪಾಲಕೃಷ್ಣ, ಬೆಳ್ಳುಬ್ಬಿ, ಅಸ್ನೋಟಿಕರ್ ಅವರೆಲ್ಲ ರಾಜ್ಯ ಹಿತದೃಷ್ಟಿಯಿಂದ ಯಾವುದೇ ಷರತ್ತು ಇಲ್ಲದೆ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ನಮ್ಮ ಅಂಖಡ ಬೆಂಬಲ ಮುಂದುವರಿಸುವುದಗಾಗಿ ಘೋಷಿಸಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications