ಕೇಂದ್ರ ಸಂಪುಟ ಸಭೆ ಇಂದೂ ಇಲ್ಲ, ನಾಳೆಯೂ

ರಾಜ್ಯಪಾಲ ಭಾರದ್ವಾಜ್ ವರದಿ ಬಗ್ಗೆ ಕೇಂದ್ರ ಸಚಿವರಲ್ಲಿ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿವೆ. ಜತೆಗೆ, ಸರಕಾರಗಳನ್ನು ಈ ರೀತಿ ಕಿತ್ತೊಗೆದು ಅಪಖ್ಯಾತಿ ಸಂಪಾದಿಸುವುದಕ್ಕೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಮತ್ತು ಅವರ ಪುತ್ರ, ಯುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಸುತರಾಂ ಇಷ್ಟವಿಲ್ಲ. ಆದ್ದರಿಂದ ನಿರ್ಣಯ ಕೈಗೊಳ್ಳುವ ಸಲುವಾಗಿ ಸಂಪುಟ ಸಭೆ ಸೇರುವುದಕ್ಕೆ ಮೀನಮೇಶ ಎಣಿಸುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಗಮನಾರ್ಹವೆಂದರೆ ಬುಧವಾರವೂ ಕೇಂದ್ರ ಸಂಪುಟದ ಸಭೆಗೆ ಸಮಯ ನಿಗದಿಯಾಗಿಲ್ಲ. ಆದ್ದರಿಂದ ವಿಷಯವನ್ನು ಹೀಗೇ ಮುಂದುವರಿಯಲು ಬಿಟ್ಟು, ಎಲ್ಲ ತಣ್ಣಗಾದ ಬಳಿಕ ಭಾರದ್ವಾಜ್ ಮತ್ತು ಅವರ ವರದಿಯನ್ನು ಮೂಲೆಗುಂಪು ಮಾಡುವುದು. ಇದೇ ವೇಳೆ ಯಡಿಯೂರಪ್ಪ ಸರಕಾರವನ್ನು ಹಾಗೆಯೇ ಮುಂದುವರಿಯಲು ಬಿಟ್ಟು ಜಾಣತನ ಮೆರೆಯುವುದೂ ಕಾಂಗ್ರೆಸ್ ಆಲೋಚನೆಯಾಗಿದೆ ಎನ್ನಲಾಗಿದೆ.
More From
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications