ದೆಹಲಿಯಲ್ಲಿ ರಾಘವೇಂದ್ರಸ್ವಾಮಿಗೆ ಯಡಿಯೂರಪ್ಪ ಮೊರೆ

ಬಳಿಕ ಕೆಲ ಕಾಲ ಏಕಾಂಗಿಯಾಗಿ ಧ್ಯಾನ ಮಾಡಿದರು. ಯಡಿಯೂರಪ್ಪ ಅವರ ಪುತ್ರರೂ ಆಗಿರುವ ಸಂಸದ ರಾಘವೇಂದ್ರ, ಸಚಿವ ಸೋಮಣ್ಣ ಮತ್ತಿತರರು ಅವರ ಜತೆಸೇರಿ ರಾಯರಿಗೆ ಮೊರೆಹೋದರು.
'ಯಾವುದೇ ಸಂಕಷ್ಟ ಬಂದಾಗ ಮಂತ್ರಾಲಯಕ್ಕೆ ಹೋಗಿವೆ. ಈ ಬಾರಿ ದಿಲ್ಲಿಯಲ್ಲಿ ಬೀಡುಬಿಟ್ಟಿರುವುದರಿಂದ ಇಲ್ಲಿಯೇ ಸ್ವಾಮಿಗಳಿಗೆ ಪೂಜೆ ಸಲ್ಲಿಸಿರುವೆ' ಎಂದು ಯಡಿಯೂರಪ್ಪ ತಿಳಿಸಿದರು. ತಮ್ಮ ಸರಕಾರವನ್ನು ಸಂಕಷ್ಟಕ್ಕೆ ತಳ್ಳಿರುವ ಖ್ಯಾತಿ ರಾಜ್ಯಪಾಲ ಭಾರಧ್ವಾಜ್ ಅವರಿಗೆ ಸಲ್ಲುತ್ತದೆ. ಇದೇ ವೇಳೆ ತಮ್ಮ ಪಕ್ಷವನ್ನು ಮತ್ತಷ್ಟು ಒಗ್ಗೂಡಿಸಿದ ಶ್ರೇಯಸ್ಸೂ ರಾಜ್ಯಪಾಲರಿಗೆ ಸಲ್ಲಿಸುತ್ತದೆ. ಆದ್ದರಿಂದ ಅವರನ್ನು ಅಭಿನಂದಿಸುವುದಾಗಿ ಯಡಿಯೂರಪ್ಪ ಈ ಸಂದರ್ಭದಲ್ಲಿ ಹೇಳಿದರು.
ಈ ಹಿಂದೆಯೂ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತಾರಕಕ್ಕೆ ಏರಿದಾಗ ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗುವ ಮೊದಲು ರಾಯರ ಮಠಕ್ಕೆ ಬಂದು ಏಕಾಂತದಲ್ಲಿ ಧ್ಯಾನ ಮಾಡಿದ್ದರು. ಇಂದೂ ಸಹ ಅವರ ಮುಖ್ಯಮಂತ್ರಿ ಗಾದಿ ಅಲ್ಲಾಡುತ್ತಿದೆ. ಕೇಂದ್ರ ಸಂಪುಟ ಇಂದು ಸಭೆ ಸೇರಲಿದೆ. ಯಡಿಯೂರಪ್ಪ ಅವರಿಗೆ ವ್ಯತಿರಿಕ್ತವಾಗಿ ಕಳಿಸಿದ್ದಾರೆನ್ನಲಾದ ವರದಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.
ಕೇಂದ್ರವೇನಾದರೂ ರಾಜ್ಯ ಸರಕಾರವನ್ನು ಅಮಾನತ್ತಿನಲ್ಲಿಡಲು ಅಥವಾ ನೇರವಾಗಿ ರಾಷ್ಟ್ರಪತಿ ಆಳ್ವಿಕೆ ಅಸ್ತು ಎಂದರೆ ತಕ್ಷಣ ರಾಷ್ಟ್ರಪತಿ ಭವನದಲ್ಲಿ ಪಕ್ಷದ ಶಾಸಕರೊಂದಿಗೆ ತೆರಳಿ ಬಲಪ್ರದರ್ಶಿಸಲು ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ಹಿನ್ನೆಯಲ್ಲಿ ಗುರುರಾಘವೇಂದ್ರನಿಗೆ ಯಡಿಯೂರಪ್ಪ ಶರಣಾಗಿದ್ದಾರೆ. ಕಳೆದ ಬಾರಿಯಂತೆ ಯಡಿಯೂರಪ್ಪ ಅವರನ್ನು ಆ ರಾಘವೇಂದ್ರ ಸ್ವಾಮಿ ಪಾರು ಮಾಡುವರೇ ಎಂಬುದು ಕುತೂಹಲ ಸಂಗತಿಯಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications