2ಜಿ ಹಗರಣದ ಹೀರೋಯಿನ್ ಕನ್ನಿಮೋಳಿಗೆ ತಿಹಾರ್ ಮುದ್ದೆ

ನ್ಯಾಯಾಲಯದಲ್ಲಿ ಹಾಜರಿದ್ದ ಸಿಬಿಐ ಪೊಲೀಸರು ಇಬ್ಬರನ್ನೂ ತಕ್ಷಣ ಬಂಧಿಸಿದ್ದಾರೆ. ಇದೀಗ ತಿಹಾರ್ ಜೈಲಿನ ಕೊಠಡಿ 6 ಕನ್ನಿಮೋಳಿ ಆಗಮನಕ್ಕಾಗಿ ಕಾಯುತ್ತಿದೆ. ಅದಕ್ಕೂ ಮೊದಲು ಮುಂದಿನ ವಿಚಾರಣೆಗಾಗಿ ಶನಿವಾರ ಬೆಳಗ್ಗೆ 10 ಗಂಟೆಗೆ 43 ವರ್ಷದ ಕನ್ನಿಮೋಳಿ ಮತ್ತು ಶರದ್ ಅವರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಬೇಕು ಎಂದು ಕೋರ್ಟ್ ಸೂಚಿಸಿತು. [ಬಹುಮುಖ ಪ್ರತಿಭೆಯ ಕನ್ನಿಮೋಳಿ ವ್ಯಕ್ತಿಚಿತ್ರ]
ಕಿತ್ತಳೆ ಬಣ್ಣದ ಸಲ್ವಾರ್-ಖುರ್ತಾ ಧರಿಸಿದ್ದ ಕನ್ನಿಮೋಳಿ, ಪತಿ ಅರವಿಂದನ್ ಜತೆಗೂಡಿ ನ್ಯಾಯಾಲಯಕ್ಕೆ ಬೆಳಗ್ಗೆಯೇ ಆಗಮಿಸಿದ್ದರು. ಸಿಬಿಐ ಪಟಿಯಾಲಾ ಕೋರ್ಟ್ ನ್ಯಾಯಮೂರ್ತಿ ಒ.ಪಿ. ಸಾಯಿನಿ ಅವರು ಮಧ್ಯಾಹ್ನ 2.30ಕ್ಕೆ ಈ ಆದೇಶ ನೀಡಿದ್ದಾರೆ. ತೀರ್ಪು ನಿರೀಕ್ಷಿತ ಎಂದು ಕನ್ನಿಮೋಳಿ ಪ್ರತಿಕ್ರಿಯಿಸಿದ್ದಾರೆ.
2ಜಿ ತರಂಗಗುಚ್ಛ ಹಗರಣದಲ್ಲಿ ಎ ರಾಜಾ ಜತೆ ಭಾಗಿಯಾಗಿದ್ದಾರೆಂಬ ಆರೋಪ ಕನ್ನಿಮೋಳಿ ಅವರ ಮೇಲಿದೆ. 2ಜಿ ಹಗರಣದಲ್ಲಿ 1.7 ಲಕ್ಷ ಕೋಟಿ ರು. ಭ್ರಷ್ಟಾಚಾರ ನಡೆಸಿರುವ ಡಿಎಂಕೆ ಪಕ್ಷದ ಎ ರಾಜಾ ಅವರಿಂದ ಕನ್ನಿಮೋಳಿಗೆ 214 ಕೋಟಿ ರು. ಸಂದಾಯವಾಗಿದೆ ಎನ್ನಲಾಗಿದೆ. ಆ ಹಣ ಡಿಎಂಕೆ ಒಡೆತನದಲ್ಲಿರುವ ಕಲೈಗ್ನರ್ ಟಿವಿ ಚಾನಲ್ಲಿಗೆ ಸಂದಾಯವಾಗಿದೆ. ಆ ಚಾನೆಲ್ ನಲ್ಲಿ ಕನ್ನಿಮೋಳಿ ಶೇ.20ರಷ್ಟು ಶೇರು ಹೊಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications