ಗವರ್ನರ್ ವಿರುದ್ಧ ಬಿಜೆಪಿ ವಾರ್: ಮೇ 25ಕ್ಕೆ ಡೆಡ್ ಲೈನ್

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಅಧ್ಯಕ್ಷ ಈಶ್ವರಪ್ಪ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳು ಈ ಜನಾಂದೋಲನ ನಡೆಸಲಿವೆ. ಈ ಮಧ್ಯೆ, ಬೆಂಗಳೂರಿನ ಎಂಜಿ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಬಳಿಯಿಂದ ಬಿಜೆಪಿ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದೆ.
ಈ ಆಂದೋಲನ ಕೇಂದ್ರ ಸರಕಾರದ ವಿರುದ್ಧವೂ ಆಗಿದೆ. ಮೇ 21ರಂದು ರಾಯಚೂರಿನಲ್ಲಿ ಯಡಿಯೂರಪ್ಪ ತಂಡ ಮತ್ತು ಮೈಸೂರಿನಲ್ಲಿ ಈಶ್ವರಪ್ಪ ತಂಡ ಬೀದಿ ಹೋರಾಟ ನಡೆಸಲು ಎಂದು ಪಕ್ಷದ ನೂತನ ಕಚೇರಿಯಲ್ಲಿ ಶುಕ್ರವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮೇ 22ರಂದು ಮಂಗಳೂರಿನಲ್ಲಿ, 23ರಂದು ತುಮಕೂರು, 24ರಂದು ಕೋಲಾರ ಹಾಗೂ 25ರಂದು ಬಾಗಲಕೋಟದಲ್ಲಿ ಯಡಿಯೂರಪ್ಪ ನೇತೃತ್ವದ ತಂಡ ಜನಾಂದೋಲನ ನಡೆಸಲಿದೆ. ಇನ್ನು ಈಶ್ವರಪ್ಪ ನೇತೃತ್ವದ ತಂಡ ಮೇ 21ರಂದು ಕೊಪ್ಪಳದಲ್ಲಿ, 24ರಂದು ಗುಲ್ಬರ್ಗ, 25 ಬೀದರಿನಲ್ಲಿ ಪ್ರತಿಭಟನೆ ನಡೆಸಲಿದೆ. ಬೀದಿಬೀದಿಗಳಲ್ಲಿ ಜನರನ್ನು ಭೇಟಿ ಮಾಡಿ, ಅವರಿಗೆ ಯಡಿಯೂರಪ್ಪ ನೇತೃತ್ವದ ಸರಕಾರದ ಸಾಧನೆಗಳ ಬಗ್ಗೆ ತಿಳಿಸಲು ಪಕ್ಷ ತೀರ್ಮಾನಿಸಿದೆ.
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications