ಚಿತ್ರದುರ್ಗದ ಭಾರತೀಯ ವಿಜ್ಞಾನ ಸಂಸ್ಥೆ ಚಟುವಟಿಕೆ ಗೂಡು

ಫೆಬ್ರವರಿ 26ರಂದು ಉದ್ಘಾಟನೆಗೊಂಡ IISc ಕ್ಯಾಂಪಸ್ ನಲ್ಲಿರುವ ಟ್ಯಾಲೆಂಟ್ ಡೆವಲಪ್ ಮೆಂಟ್ ಸೆಂಟರ್ ನಲ್ಲಿ ಹೈಸ್ಕೂಲ್ ಸೈನ್ಸ್ ಟೀಚರ್ಸ್ ಟ್ರೈನಿಂಗ್ ಸೆಂಟರ್ ಪ್ರೊಗ್ರಾಮ್ ಮೂಲಕ ಮೊದಲ ಶಿಕ್ಷಣ ಕಾರ್ಯಕ್ರಮವನ್ನು ಇತ್ತೀಚೆಗೆ ಪೂರ್ಣಗೊಳಿಸಲಾಗಿದೆ. 10 ದಿನಗಳ ಕಾಲ ಜಿಲ್ಲೆಯ 100ಕ್ಕೂ ಹೆಚ್ಚು ವಿಜ್ಞಾನ ಶಿಕ್ಷಕರಿಗೆ ತೀವ್ರ ತರಬೇತಿ ನೀಡಲಾಗಿದೆ.
ರಾಜ್ಯದ ನಾನಾ ಭಾಗಗಳಲ್ಲಿರುವ 105 ಹೈಸ್ಕೂಲ್ ಗಳ 5,000 ಕ್ಕೂ ಹೆಚ್ಚು ವಿಜ್ಞಾನ ಶಿಕ್ಷಕರಿಗೆ ತರಬೇತಿ ನೀಡುವ ಗುರಿಯನ್ನೂ ಹೊಂದಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ಮತ್ತು ಕಂಪ್ಯೂಟರ್ ವಿಜ್ಞಾನದಲ್ಲಿ ಪ್ರಯೋಗಾತ್ಮಕವಾಗಿ ತರಬೇತಿ ನೀಡಲಾಗಿದೆ. ಜತೆಗೆ ಜಲ ಮತ್ತು ವಾಯು ಮಾಲಿನ್ಯದ ಬಗ್ಗೆಯೂ ಅರಿವು ಮೂಡಿಸಲಾಗಿದೆ. ವಿದ್ಯಾರ್ಥಿಗಳಿಗೆ ನಿಖರ ಮಾಹಿತಿಯುಕ್ತ ಶಿಕ್ಷಣ ಕಲ್ಪಿಸುವಂತಾಗಲು ಈ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ.
ಗಮನಾರ್ಹವೆಂದರೆ IISc ಕ್ಯಾಂಪಸ್ ಸಮೀಪದಲ್ಲಿಯೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), ಭಾಭಾ ಅಣು ಸಂಶೋಧನೆ ಕೇಂದ್ರ (BARC) ಮತ್ತು ISRO ಕೇಂದ್ರಗಳೂ ಇಲ್ಲಿ ತಲೆಯೆತ್ತಲಿವೆ. 400 ಎಕರೆ ಔದ್ಯಮಿಕ ಭೂಮಿ, 409 ಎಕರೆ ಟೌನ್ ಶಿಪ್, 50 ಎಕರೆ ವಸತಿ ಸಮುಚ್ಚ IISc ಕ್ಯಾಂಪಸ್ ನಲ್ಲಿ ಅಸ್ತಿತ್ವಕ್ಕೆ ಬರಲಿದೆ. ಒಟ್ಟಾರೆ ಇದು ವಿಜ್ಞಾನ ಕೇಂದ್ರವಾಗಿ ಕಂಗೊಳಿಸಲಿದೆ ಎಂದು ಚಿತ್ರದುರ್ಗದ ಬಿಜೆಪಿ ಸಂಸದ ಮತ್ತು IISc ಹಳೆಯ ವಿದ್ಯಾರ್ಥಿ ಜನಾರ್ದನ ಸ್ವಾಮಿ ತಿಳಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications