ರಾಜ್ಯಪಾಲರನ್ನು ವಾಪಸ್ ಕರೆಸುವ ಪ್ರಶ್ನೆಯೇ ಇಲ್ಲ : ಪಿಸಿ

ಕೇಂದ್ರ ರಾಷ್ಟ್ರಪತಿ ಆಳ್ವಿಕೆ ಹೇರುವುದನ್ನು ತಳ್ಳಿಹಾಕಿದ್ದರೂ, ರಾಜ್ಯಪಾಲರನ್ನು ಹಿಂದಕ್ಕೆ ಕರೆಯಿಸಿಕೊಳ್ಳುವಂತೆ ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಯಾಗಿ, ಭಾರದ್ವಾಜ್ ಅವರನ್ನು ವಾಪಸ್ ಕರೆಸಿಕೊಳ್ಳುವ ಪ್ರಮೇಯವನ್ನು ತಳ್ಳಿಹಾಕಿದರು.
ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಬಲವಾದ ಕಾರಣಗಳು ಕಂಡುಬಂದಿಲ್ಲವಾದ್ದರಿಂದ ರಾಜ್ಯಪಾಲರ ವರದಿಯನ್ನು ಸ್ವೀಕರಿಸಲಾಗಿಲ್ಲ ಎಂದು ಚಿದಂಬರಂ ಅವರು ಒತ್ತಿ ಹೇಳಿದರು.
ರಾಜ್ಯದಲ್ಲಿ ರಾಜ್ಯಭಾರ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಲವು ಸಲಹೆ ಸೂಚನೆಗಳನ್ನು ಮಂಗಳವಾರ ರವಾನಿಸುವುದಾಗಿಯೂ ಅವರು ಸ್ಪಷ್ಟಪಡಿಸಿದರು.
ಸರಕಾರವನ್ನು ಸರಿಯಾಗಿ ಕೆಲಸ ಮಾಡಬೇಕು, ತಪ್ಪಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಯಡಿಯೂರಪ್ಪ ಅಂಡ್ ಕಂಪನಿಗೆ ಎಚ್ಚರಿಕೆಯನ್ನು ಕೂಡ ಇದೇ ಸಂದರ್ಭದಲ್ಲಿ ನೀಡಿದರು.
More From
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications