ಸಚಿವ ಅಶೋಕ್ ವಿರುದ್ಧ ಭೂ ಕಬಳಿಕೆ ಯತ್ನ ಆರೋಪ

ಸಚಿವರು ಗಂಗಮ್ಮದೇವಿ ಜಾತ್ರಾ ಮಹೋತ್ಸವ ನೆಪದಲ್ಲಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿದ್ದು, ಇದಕ್ಕೆ ಅವರ ಬೆಂಬಲಿಗರಾದ ಬಿಬಿಎಂಪಿ ಸದಸ್ಯರು ನೆರವಾಗುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಪದ್ಮನಾಭ ನಗರದ ಶಾಸಕರೂ ಆಗಿರುವ ಸಚಿವ ಅಶೋಕ್ ಅವರಿಗೆ ಭೂ ಕಬಳಿಕೆ ವಿಚಾರ ಗೊತ್ತಿದ್ದರೂ ಮೌನವಾಗಿ ಉಳಿಯುವ ಮೂಲಕ ಈ ಅಕ್ರಮಕ್ಕೆ ಸಹಕರಿಸುತ್ತಿದ್ದಾರೆ. ಅಲ್ಲದೆ, ಇದರಲ್ಲಿ ಅವರಿಗೂ ಪಾಲು ಇರುವ ಸಂಶಯವಿದೆ ಎಂದು ಹೇಳಿದರು.
ಗಂಗಮ್ಮ ದೇವಿ ದೇವಾಲಯವು ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿದೆ. ಈ ಪ್ರದೇಶವನ್ನು ಕಬಳಿಸಲು ದೇವಿ ಜಾತ್ರೆಯನ್ನು ಸಚಿವರು ಹಾಗೂ ಅವರ ಬೆಂಬಲಿಗರು ಆಯೋಜಿಸಿ ಈ ಜಾಗದ ಮೇಲೆ ಹತೋಟಿ ಹೊಂದಲು ಯತ್ನಿಸುತ್ತಿದ್ದಾರೆ. ಸಚಿವರ ನಡವಳಿಕೆ ಕ್ಷೇತ್ರದ ಜನರಲ್ಲಿ ಸಂಶಯ ಹುಟ್ಟಿಸಿದೆ ಎಂದು ಅವರು ದೂರಿದರು.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications