ಅಮ್ಮಾ, ನನ್ನ ಮಗನನ್ನು ಚೆನ್ನಾಗಿ ನೋಡಿಕೋ... ದಯವಸೇದ್

ಕರುಣಾನಿಧಿ ಜತೆಗೆ ಹೆತ್ತಮ್ಮ ರಜತಿ ಅಮ್ಮಾಳ್ ಸಹ ಕನಿಮೋಳಿಯನ್ನು ಜೈಲಿನಲ್ಲಿ ಭೇಟಿಯಾಗಿ ಕಣ್ತುಂಬಿಕೊಂಡಿದ್ದಾರೆ. ಇದ್ದುದರಲ್ಲಿ ಕನಿಮೋಳಿಯೇ ಸ್ವಲ್ಪ ಶಾಂತಚಿತ್ತದಿಂದ ಇದ್ದಿದ್ದು. ಮಗಳ ಕರುಣಾಜನಕ ಸ್ಥಿತಿಯನ್ನು ಕಂಡು ಅಪ್ಪ ಕರುಣಾನಿಧಿ ಗೊಳೋ ಎಂದು ಅತ್ತಿದ್ದಾರೆ. ಅಮ್ಮಾಳ್ ರಜನಿ ಸಹ ಬಿಕ್ಕಿ ಬಕ್ಕಿ ಅತ್ತಿದ್ದಾರೆ.
ಅಪ್ಪ-ಅಮ್ಮನನ್ನು ಹೇಗೋ ಸಮಾಧಾನ ಮಾಡಿದ ಕನಿಮೋಳಿ ನಂತರ ಸ್ವತಃ ತಾನೇ ಭಾವೋದ್ವೇಗಕ್ಕೆ ಒಳಗಾಗಿದ್ದಾಳೆ. ತನ್ನ ಮಗ ಆದಿತ್ಯನ ಬಗ್ಗೆ ಒಂದೇ ಸಮನೆ ಕೇಳಿ, ವಿಚಾರಿಸಿಕೊಂಡಿದ್ದಾಳೆ. ಆದಿತ್ಯನೂ ಜೈಲಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮಗನನ್ನು ಕರೆತರುವುದು ಬೇಡ ಎಂದು ಕುಟುಂಬದವರೇ ನಿರ್ಧರಿಸಿದ್ದರು. ಎಲ್ಲ ಆದಮೇಲೆ ಅಮ್ಮನನ್ನು ಪಕ್ಕಕ್ಕೆ ಕರೆದ ಕನಿಮೋಳಿ ಹೇಳಿದ್ದು ಹೀಗೆ: ಅಮ್ಮಾ...ನನ್ನ ಮಗನನ್ನು ಚೆನ್ನಾಗಿ ನೋಡಿಕೋ...ದಯವ್ ಸೇದ್.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications