2ಜಿ ಹಗರಣ: ಬಂಧಿತನಿಗೆ ಜೈಲಿನಲ್ಲಿ ಐಪ್ಯಾಡ್ ಬೇಕಂತೆ!

ತನ್ನ ವಿರುದ್ಧ ತನಿಖಾ ಸಂಸ್ಥೆ ದಾಖಲಿಸಿರುವ ಸುಮಾರು 80 ಸಾವಿರ ಪುಟಗಳಷ್ಟಿರುವ ಜಾರ್ಜ್ ಷೀಟ್ ಮತ್ತು ಇನ್ನಿತರ ದಾಖಲೆಗಳನ್ನು ಓದಲು[ಐಪ್ಯಾಡ್ ನಲ್ಲಿ ದಟ್ಸ್ ಕನ್ನಡ ಓದಿ] ಐಪ್ಯಾಡ್ ಬಳಕೆಗೆ ಅವಕಾಶ ನೀಡಿ ಎಂದು ಆತ ಮನವಿ ಮಾಡಿಕೊಂಡಿದ್ದಾನೆ.
ಆತನ ಮನವಿಗೆ ಕೋರ್ಟ್ ಅಸ್ತು ಎಂದಿದೆ. ಆದರೆ ದಾಖಲೆ ಓದಲು ಮಾತ್ರ ಬಳಕೆಯಾಗುವಂತೆ ಐಪ್ಯಾಡನ್ನು ಪರಿವರ್ತಿಸಿ ಎಂದು ದೆಹಲಿ ಸರಕಾರದ ಐಟಿ ವಿಭಾಗಕ್ಕೆ ನ್ಯಾಯಾಲಯ ಸೂಚಿಸಿದೆ. ಜೈಲಿನ ಭದ್ರತೆ ಮತ್ತು ಇತರ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಐಪ್ಯಾಡ್ ನಲ್ಲಿ ಉಳಿದ ಎಲ್ಲಾ ಫೀಚರ್ ಗಳು ಕಾರ್ಯನಿರ್ವಹಿಸದಂತೆ ಮಾಡಲು ಸೂಚಿಸಿದೆ.
ತನ್ನ ಸ್ವಂತ ಐಪ್ಯಾಡ್ ಬಳಕೆಗೆ ಅವಕಾಶ ನೀಡುವಂತೆ ಆತ ಮೊನ್ನೆ ಭಿನ್ನವಿಸಿಕೊಂಡಿದ್ದ. ಜೊತೆಗೆ ಮನೆಯಿಂದ ತರಕಾರಿ ಊಟಕ್ಕೆ ಅವಕಾಶ ನೀಡುವಂತೆ ಬೇಡಿಕೆ ಸಲ್ಲಿಸಿದ. ವಾರಕ್ಕೆ ಎರಡು ಬಾರಿ ಮನೆಯೂಟ ತರಲು ಕೋರ್ಟ್ ಒಪ್ಪಿಗೆ ನೀಡಿದೆ. [ಓದಿ: ಭಾರತಕ್ಕೆ ಬಂತು ಆಪಲ್ ಐಫೋನ್4 ]
ಚಾರ್ಜ್ ಷೀಟ್ ಸಂಬಂಧಿತ ಎಲೆಕ್ಟ್ರಾನಿಕ್ ಪ್ರತಿಗಳನ್ನು ಐಪ್ಯಾಡ್ ನಲ್ಲಿ ಆಸೀಫ್ ಓದಬಹುದು. ಆದರೆ ಜೈಲಿನಲ್ಲಿ ಭದ್ರತೆ ದೃಷ್ಟಿಯಿಂದ ಇಂತಹ ಗ್ಯಾಜೆಟ್ ಬಳಕೆ ಒಳ್ಳೆಯದಲ್ಲ ಎಂದು ಜೈಲಿನ ಅಧಿಕಾರಿಗಳು ಹೇಳುತ್ತಾರೆ. ಜೈಲಿನಲ್ಲಿರುವ ಎಲ್ಲರೂ ಇಂತಹ ಬೇಡಿಕೆ ಸಲ್ಲಿಸಬಹುದು ಎಂಬ ಭಯವನ್ನೂ ವ್ಯಕ್ತಪಡಿಸಿದ್ದಾರೆ.
ಐಪ್ಯಾಡ್ ನಂತಹ ಸಾಧನಗಳು ಸಿಮ್ ಮೂಲಕ ಕಾರ್ಯ ನಿರ್ವಹಿಸುತ್ತದೆ. ಎಷ್ಟೇ ಎಚ್ಚರ ವಹಿಸಿದರೂ ಜೈಲಿನೊಳಕ್ಕೆ ಸಿಮ್ ಕಾರ್ಡ್ ಸಾಗಿಸುವುದು ಕಷ್ಟಕಾರಿಯೇನಲ್ಲ ಎಂದು ಐಟಿ ವಿಭಾಗದ ಅಧಿಕಾರಿಯೊಬ್ಬರು ಹೇಳುತ್ತಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications