ಆಸ್ಪತ್ರೆ ವಿಮಾನ ಮನೆಯ ಮೇಲೆ ಬಿದ್ದು 10 ಮಂದಿ ಭಸ್ಮ

ದೆಹಲಿ ಅಪೊಲೊ ಆಸ್ಪತ್ರೆಗೆ ಸೇರಿದ ಈ ಆಂಬುಲೆನ್ಸ್ ವಿಮಾನ ರೋಗಿಯೊಬ್ಬರ ತುರ್ತು ಚಿಕಿತ್ಸೆಗಾಗಿ ಬುಧವಾರ ರಾತ್ರಿ 9 ಗಂಟೆಗೆ ಪಟ್ನಾ ಬಿಟ್ಟಿತ್ತು. 10.35ರ ಹೊತ್ತಿಗೆ ಇಲ್ಲಿಗೆ ಸಮೀಪದ ಪರ್ವತೀಯ ಕಾಲನಿ ಬಳಿ ಈ ದುರಂತ ಸಂಭವಿಸಿದೆ ಎಂದು ಅಧಿಕೃತ ಮೂಲಗಳು ಳಿಸಿವೆ.
ಚಿಕಿತ್ಸೆಗಾಗಿ ತೆರಳುತ್ತಿದ್ದ ರಾಹುಲ್ ರಾಜ್ (22) ಸಹ ಮೃತಪಟ್ಟಿದ್ದಾರೆ. ಪ್ರತಿಕೂಲ ಹವಾಮಾನ, ಬಲವಾದ ಗಾಳಿ ಬೀಸುತ್ತಿದ್ದರಿಂದ ಅಪಘಾತವಾಗಿದೆ ಎಂದು ತಿಳಿದುಬಂದಿದೆ.
ಅಪಘಾತಕ್ಕೆ ಕೆಲವೇ ಕ್ಷಣಗಳ ಮುನ್ನ ನಿಯಂತ್ರಣ ಕೊಠಡಿಗೆ ಪೈಲಟ್ ಈ ಮಾಹಿತಿ ರವಾನಿಸಿದ್ದಾರೆ. ಅದಾದನಂತರ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ಸಂಬಂಧಿಸಿದ ಅಧಿಕಾರಿಗಳು, ಡಿಜಿಸಿಎ ಮತ್ತು ನಾಗರಿಕ ವಿಮಾನ ಯಾನ ಖಾತೆಯ ಅಧಿಕಾರಿಗಳು ವಿಮಾನ ಪತನಗೊಂಡಿರುವ ಸ್ಥಳಕ್ಕೆ ಧಾವಿಸಿದ್ದಾರೆ.
More From
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications