ಬೆಂಗಳೂರಿನಲ್ಲಿ 'ಮಿತಿಮೀರಿದ' ಮಂಗಳಮುಖಿಯರ ಕಾಟ

ಇವರು ರಸ್ತೆಗಳಲ್ಲಿ, ಸಿಗ್ನಲ್ಗಳಲ್ಲಿ ಅಶ್ಲೀಲ ಭಾವಭಂಗಿ ಪ್ರದರ್ಶಿಸಿ, ಹಣ ಕಸಿಯುತ್ತ, ನಾಗರಿಕರಿಗೆ ಮುಜುಗರ, ತೊಂದರೆ ನೀಡುತ್ತಿದ್ದಾರೆ. ಪ್ರತಿ ಸಿಗ್ನಲ್ನಲ್ಲಿ 4-5 ಮಂಗಳಮುಖಿಯರು ಇರುತ್ತಾರೆ. ಇದೊಂದು ಲಾಭದಾಯಕ ದಂಧೆ ಎಂದು ಮನಗಂಡು ಕೆಲ ಪುರುಷರು ಮಂಗಳಮುಖಿಯರ ವೇಷ ಧರಿಸಿ ಭಿಕ್ಷಾಟನೆಗೆ ಇಳಿದಿದ್ದಾರೆ.
ಇವರು ಕೇಳಿದಾಗ ಹಣ ಕೊಡದಿದ್ದಲ್ಲಿ ಬೈಗುಳ ಬೇರೆ. ಕೆಲವರು ರಾತ್ರಿ ವೇಳೆ ನಾಗರಿಕರನ್ನು ಬೆದರಿಸಿ ಹಣ, ಒಡವೆ ಕಿತ್ತುಕೊಂಡಿರುವ ಘಟನೆಗಳು ವರದಿಯಾಗಿವೆ. ಬಹುತೇಕ ಮಂಗಳಮುಖಿಯರು ವೇಶ್ಯಾವಾಟಿಕೆಯಲ್ಲಿಯೂ ತೊಡಗಿಕೊಂಡಿರುತ್ತಾರೆ. ಇವರ ಹಾವಳಿ ತಪ್ಪಿಸಲು ಹಿಂದಿನ ಪೊಲೀಸ್ ಆಯುಕ್ತ ಶಂಕರ್ ಬಿದರಿ ಕೆಲ ಮಟ್ಟಿನ ಪ್ರಯತ್ನ ಮಾಡಿದ್ದರು. ಅದು, ಪರಿಣಾಮಕಾರಿಯಾದಂತೆ ಕಾಣುವುದಿಲ್ಲ.
ಈ ಮಧ್ಯೆ ಕೇಂದ್ರ ಸರ್ಕಾರ 2011ರ ಜನಗಣತಿಯಲ್ಲಿ ದ್ವಿಲಿಂಗಿಗಳನ್ನು ಗುರುತಿಸಿ ಅವರಿಗಾಗಿ ಕಲ್ಯಾಣ ಯೋಜನೆ ರೂಪಿಸುವುದಕ್ಕೆ ಸಿದ್ಧತೆ ನಡೆಸಿದೆ. ಅವರಲ್ಲಿ ಜಾಗೃತಿ ಬೆಳೆಸಿ ಸಮಾಜದ ಮುಖ್ಯ ವಾಹಿನಿಗೆ ತರಲು ಯತ್ನಿಸಬೇಕು. ಅನೈತಿಕ ಚಟುವಟಿಕೆ, ಭಿಕ್ಷಾಟನೆ, ಸುಲಿಗೆಯಲ್ಲಿ ತೊಡಗಿಕೊಂಡ ಮಂಗಳಮುಖಿಯರಿಗೆ ಕಾನೂನಿನ ರುಚಿಯನ್ನೂ ತೋರಿಸಬೇಕು.
ಮಂಗಳಮುಖಿಯರಿಂದ ಜೆಪಿ ನಗರದಲ್ಲಿ ಹಲ್ಲೆ : ಕಾಸು ಕೊಡದ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಮೂವರು ಮಂಗಳಮುಖಿಯರು ಹಲ್ಲೆ ನಡೆಸಿ ಪೊಲೀಸರ ಅತಿಥಿಗಳಾದ ತಾಜಾ ಘಟನೆಯೂ ಇಲ್ಲಿದೆ.
ಜೆಪಿ ನಗರ 7ನೇ ಹಂತದ ಶ್ರೀರಾಮ ಬಡಾವಣೆಯಲ್ಲಿ ಮೊಬೈಲ್ ಅಂಗಡಿಯಿಟ್ಟುಕೊಂಡಿರುವ ಮುತ್ತುಕುಮಾರ್ ಹಲ್ಲೆಗೊಳಗಾದವರು. ಈ ಸಂಬಂಧ ಶರ್ಮಿಳಾ, ಅಮೃತಾ, ಪಿಂಟೊ ಕಿರಣ ಎಂಬ ಮೂವರನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications