ಬಂಟ್ವಾಳ ಬಳಿ ಬಸ್-ಜೀಪ್ ಡಿಕ್ಕಿ : ಓರ್ವನ ಮೃತ್ಯು

ಮಂಗಳೂರು ಹೊರವಲಯದ ಅಡ್ಯಾರ್ ಬಳಿ ತೈಲ ಟ್ಯಾಂಕರ್ ಪಲ್ಟಿಯಾದ ಘಟನೆ ಸಂಜೆ ಸಂಭವಿಸಿದೆ. ಮಳೆ-ಗಾಳಿಯಿಂದಾಗಿ ನಗರದ ಹಲವು ಕಡೆ ಮರಗಳು ಧರೆಗುರುಳಿರುವ ಮಾಹಿತಿ ಇದೆ.
ಶುಕ್ರವಾರ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಸಮುದ್ರದಲ್ಲಿ ಬಲವಾದ ಗಾಳಿ ಬೀಸುವುದರಿಂದ ಶನಿವಾರ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.












Click it and Unblock the Notifications