ಅವರು ರಾಂಚಿ ಮಾಟಗಾತಿಯನ್ನು ಕತ್ತರಿಸಿ ತಿಂದರು!

45 ವರ್ಷದ ವಿಧವೆ ಐತ್ವಾರಿ ದೇವಿಯನ್ನು ಗುಮ್ಲಾ ಜಿಲ್ಲೆಯ ನವ್ಗಾಯ್ ಗ್ರಾಮದಲ್ಲಿ ಕೊಲ್ಲಲಾಗಿದೆ. ರಾಂಚಿಯಿಂದ ಸುಮಾರು 14೦ ಕಿ.ಮೀ ದೂರದಲ್ಲಿರುವ ಈ ಗ್ರಾಮದಲ್ಲಿ ಹೀಗೊಂದು ಘಟನೆ ನಡೆದಿದೆ ಎಂದು ಐತ್ವಾದೇವಿಯ ಮಗ 16 ವರ್ಷದ ಅವಧ್ ನಾಯಕ್ ಸೋಮವಾರ ಸಂಜೆ ನಮ್ಮ ಗಮನಕ್ಕೆ ಬಂದಿದೆ. ಆಕೆಯನ್ನು ಕೊಂದವರು ಪ್ರಕರಣವನ್ನು ಮುಚ್ಚಿಹಾಕಲು ಆಕೆಯ ಶವವನ್ನು ನಾಶ ಮಾಡಲು ಮುಂದಾಗಿದ್ದಾರೆ. ಆದರೆ, ಅವರು ಅನುಸರಿಸಿದ ಮಾರ್ಗ ಮಾತ್ರ ಐತ್ವಾದೇವಿಯ ಮಾಟ ಮಂತ್ರಕ್ಕೂ ಭೀಕರವಾಗಿತ್ತು.
ಸೋಮವಾರ ಆಕೆಯನ್ನು ಕೊಂದ ದುರುಳರು ಆಕೆಯ ದೇಹವನ್ನು ಮಾಂಸ ಕತ್ತರಿಸುವಂತೆ ಕತ್ತರಿಸಿ, ಚೆನ್ನಾಗಿ ಸುಟ್ಟು ಎಲ್ಲರೂ ರಾತ್ರಿ ಊಟದಲ್ಲಿ ಬಡಿಸಿಕೊಂಡು ನುಂಗಿದ್ದಾರೆ. ಆದರೆ, ಇದಕ್ಕೆ ಯಾವುದೇ ವಿಶೇಷ ಕಾರಣವಿದೆಯೇ ತಿಳಿದು ಬಂದಿಲ್ಲ. ಸಾಮಾನ್ಯವಾಗಿ ಮಾಟ ಮುಂತಾದ ವಾಮ ವಿದ್ಯೆ ಅನುಸರಿಸುವವರು ಮಾತ್ರ ಈ ರೀತಿ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ ಎಂದು ಪೊಲೀಸರು ಹೇಳಿದ್ದಾರೆ.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications