ನನ್ನ ಹತ್ಯೆಗೆ 30 ಲಕ್ಷ ರು ಸುಪಾರಿ ರೀ : ಅಣ್ಣಾ ಹಜಾರೆ
ನವದೆಹಲಿ,
ಜೂನ್ 9: ನನ್ನನ್ನು ಮುಗಿಸಲು ಸರಕಾರ 30 ಲಕ್ಷ ರುಪಾಯಿ ಸುಪಾರಿ ನೀಡಿದೆ ಎಂದು ಅಣ್ಣಾ ಹಜಾರೆ ನೇರ ಆರೋಪ ಮಾಡಿದ್ದಾರೆ. id="toptextpromo">'ಸಚಿವರೊಬ್ಬರು
ನನ್ನನ್ನು ಸಾಯಿಸಲು ಬಾಡಿಗೆ ಹಂತಕರಿಗೆ 30 ಲಕ್ಷ ರು. ಸುಪಾರಿ ನೀಡಿದ್ದಾರೆ. ದೇವರು ನನ್ನ ಜತೆಗಿರುವುದರಿಂದ ನಾನು ಬದುಕುಳಿದಿದ್ದೇನೆ' ಎಂದು ಅಣ್ಣಾ ಆತಂಕ ವ್ಯಕ್ತಪಡಿಸಿದ್ದಾರೆ. ಬಾಬಾ ರಾಮ್ದೇವ್ ಮೇಲೆ ಪೊಲೀಸರು ಆಕ್ರಮಣ ಮಾಡಿರುವುದನ್ನು ಪ್ರತಿಭಟಿಸಿ ಬುಧವಾರ ರಾಜಘಾಟ್ನಲ್ಲಿ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಹಜಾರೆ ಈ ನೇರ ಆರೋಪ ಮಾಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಮಹಾರಾಷ್ಟ್ರದ
ಕಾಂಗ್ರೆಸ್ ನಾಯಕ ಪವನ್ರಾಜೆ ನಿಂಬಾಲ್ಕರ್ ಅವರನ್ನು ಐದು ವರ್ಷಗಳ ಹಿಂದೆ ಸಾಯಿಸಿರುವ ಆರೋಪಿಗಳು ಕೂಡ ವಿಚಾರಣೆ ಸಂದರ್ಭದಲ್ಲಿ ಕೆಲವು ಕುತೂಹಲಕಾರಿ ಸಂಗತಿಗಳನ್ನು ಬಾಯಿ ಬಿಟ್ಟಿದ್ದಾರೆ. ನಿಂಬಾಲ್ಕರ್ ಹತ್ಯೆಗೆ ನೇಮಿಸಲ್ಪಟ್ಟಿದ್ದ ಬಾಡಿಗೆ ಹಂತಕರಿಗೆ ಹಜಾರೆಯನ್ನು ಸಾಯಿಸಲು ಕೂಡ ಸುಪಾರಿ ನೀಡಲಾಗಿತ್ತು. ಆದರೆ ಹಜಾರೆ ಒಳ್ಳೆಯ ವ್ಯಕ್ತಿ ಎಂದು ಹೇಳಿ ಅವರು ಈ ಸುಪಾರಿ ಸ್ವೀಕರಿಸಲು ನಿರಾಕರಿಸಿದ್ದರು.











Click it and Unblock the Notifications