ಬಾಬಾಗಿರಿಗೆ ಕರ್ನಾಟಕದ ಪುತ್ತೂರಲ್ಲಿ ಸ್ಕೆಚ್: ಚಿದಂಬರಂ

ರಾಮದೇವ್ ನಡೆಸುತ್ತಿರುವುದು ಆರ್ಎಸ್ಎಸ್ ಹಾಗೂ ಅದರ ಮುಂಚೂಣಿ ಸಂಘಟನೆಗಳ ಬೆಂಬಲವುಳ್ಳ ರಾಜಕೀಯ ಚಳವಳಿ ಎಂದೂ ಅವರು ಹರಿಹಾಯ್ದಿದ್ದಾರೆ.
'ರಾಮದೇವ್ ಹೋರಾಟದ ಹಿಂದೆ ಯಾರಿದ್ದಾರೆ ಎಂಬುದನ್ನು ನೀವು ತಿಳಿಯಬೇಕು. ಆರ್ಎಸ್ಎಸ್ನ ಪರಮೋಚ್ಚ ಸಂಸ್ಥೆ ಅಖಿಲ ಭಾರತೀಯ ಪ್ರತಿನಿಧಿ ಸಭಾದ ಸಭೆ ಕಳೆದ ಮಾರ್ಚ್ನಲ್ಲಿ ಕರ್ನಾಟಕದ ಪುತ್ತೂರಿನಲ್ಲಿ ನಡೆದಿತ್ತು.
ಭ್ರಷ್ಟಾಚಾರದ ವಿರುದ್ಧ ಹೋರಾಡುವ ಯಾವುದೇ ಸಂಘಟನೆಗಾಗಲೀ, ವ್ಯಕ್ತಿಗಳಿಗಾಗಲೀ ಬೆಂಬಲ ನೀಡಲು ಆ ಸಭೆ ನಿರ್ಧರಿಸಿತ್ತು. ಇದಾದ ಬಳಿಕ ಏಪ್ರಿಲ್ 2ರಂದು ಆರ್ಎಸ್ಎಸ್ ಭ್ರಷ್ಟಾಚಾರ ನಿಗ್ರಹ ದಳ ರಚಿಸಿತು. ಅದಕ್ಕೆ ಪೋಷಕರಾಗಿದ್ದವರು ಇದೇ ರಾಮದೇವ್' ಎಂದು ಸಂದರ್ಶನವೊಂದರಲ್ಲಿ ಚಿದಂಬರಂ ತಿಳಿಸಿದ್ದಾರೆ. ಆರ್ಎಸ್ಎಸ್ನ ವಿದ್ಯಾರ್ಥಿ ಘಟಕವಾದ ಎಬಿವಿಪಿ ಮೇ 12ರಂದು 'ಭ್ರಷ್ಟಾಚಾರದ ವಿರುದ್ಧ ಯುವ ಜನತೆ' ಎಂಬ ಸಂಘಟನೆ ಹುಟ್ಟುಹಾಕಿತು. ಅಲ್ಲದೆ ತಾವು ರಾಮದೇವ್ ಜತೆ ಸಮನ್ವಯ ಸಾಧಿಸಿರುವುದಾಗಿ ಬಹಿರಂಗವಾಗಿ ಹೇಳಿಕೊಂಡಿತ್ತು ಎಂದು ಹೇಳಿದ್ದಾರೆ.
ಆರ್ಎಸ್ಎಸ್ ಹಾಗೂ ಎಬಿವಿಪಿಗೆ ಸೇರಿದ ಎಲ್ಲ ಜನರೂ ಸಂಪೂರ್ಣವಾಗಿ, ನಿಕಟವಾಗಿ ರಾಮದೇವ್ ಜತೆ ಕೆಲಸ ಮಾಡುತ್ತಿದ್ದಾರೆ ಎಂದು ಮೇ 28ರಂದು ವಿಎಚ್ಪಿ ನಾಯಕ ಅಶೋಕ್ ಸಿಂಘಲ್ ಕೂಡ ಸುತ್ತೋಲೆ ಹೊರಡಿಸಿದ್ದರು. ಹೀಗಾಗಿ ಈ ಯೋಗ ಶಿಕ್ಷಕ ಅಥವಾ ಯೋಗ ಗುರು ನಡೆಸುತ್ತಿರುವುದು ಚಳವಳಿಯಲ್ಲ. ಆರ್ಎಸ್ಎಸ್ ಹಾಗೂ ಅದರ ಮುಂಚೂಣಿ ಸಂಘಟನೆಗಳ ಬೆಂಬಲವುಳ್ಳ ರಾಜಕೀಯ ಹೋರಾಟ. ಸರ್ಕಾರ ಶಾಂತಿಯುತ ಹೋರಾಟಕ್ಕೆ ಅನುಮತಿ ನೀಡಲಿದೆ. ಆದರೆ ದಳ್ಳುರಿಗೆ ಕಾರಣವಾಗುವ ಚಳವಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications