ನನಗೆ ಗನ್ ಹಿಡಿಯೊಕ್ಕೆ ಬರೊಲ್ಲ: ಸಂತೋಷ್ ಹೆಗಡೆ

'ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿಯೂ ಈ ಭೇದ ಇತ್ತು. ನಾವು ತೀವ್ರಗಾಮಿಗಳಲ್ಲ. ನಾವು ಗಾಂಧೀಜಿ ಅವರ ತತ್ವಗಳಲ್ಲಿ ನಂಬಿಕೆ ಇಟ್ಟವರು. ನಮಗೆ ಗನ್ ಹಿಡಿಯಲು ಬರುವುದಿಲ್ಲ' ಎಂದು ಅವರು ಮಾರ್ಮಿಕವಾಗಿ ಹೇಳಿದರು.
ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ನಿಂತಿರುವ ಬಾಬಾ ರಾಮದೇವ್ 11 ಸಾವಿರ ಯುವಕರ ಸೈನ್ಯ ಕಟ್ಟುವುದಾಗಿ ಹೇಳಿರುವ ಕುರಿತು ಸುದ್ದಿಗಾರರು ಗಮನ ಸೆಳೆದಾಗ ಈ ರೀತಿ ಪ್ರತಿಕ್ರಿಯಿಸಿದ ಸಂತೋಷ್ ಹೆಗಡೆ, 'ನಮ್ಮ ದೇಶ ಹುಟ್ಟಿದ್ದೇ ಅಹಿಂಸಾತ್ಮಕ ಚಳವಳಿಯಿಂದ' ಎಂದರು.
ರಾಮದೇವ್ ಚಳವಳಿ ದೊಡ್ಡದಿದೆ, ಅವರ ಬೇಡಿಕೆಗಳಿಗೆಲ್ಲ ಬೆಂಬಲ ಕೊಡಲಾಗದು. ಉದಾಹರಣೆಗೆ ಅವರ ಬೇಡಿಕೆಯಂತೆ ಹಿಂದಿ ಭಾಷೆಗೆ ಪ್ರಾಧಾನ್ಯ ನೀಡಿದರೆ ದೇಶ ಇಬ್ಭಾಗವಾಗುತ್ತದೆ ಎಂದರು. ಸರಕಾರದಲ್ಲಿ ಜನಪರವಾದ ಬಿಲ್ಗಳು ಪಾಸಾಗುವುದಿಲ್ಲ. ಶಾಸಕರ ಸಂಬಳ ಹೆಚ್ಚಳ, ಅವರ ಊಟದ ಬಿಲ್, ಟೀ ಕಾಫಿ ಬಿಲ್, ಪ್ರವಾಸದ ಬಿಲ್ಗಳೆಲ್ಲ ಸರಾಗವಾಗಿ ಪಾಸಾಗುತ್ತವೆ ಎಂದು ಮತ್ತೂಂದು ಪ್ರಶ್ನೆಗೆ ಅವರು ಉತ್ತರಿಸಿದರು
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications