ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಕ್ಕಬಳ್ಳಾಪುರ ಜೋಡಿ ಕೊಲೆ: ಮೃತರು ಹುಣಸೂರು ವಿದ್ಯಾರ್ಥಿಗಳು

By Srinath
|
Google Oneindia Kannada News

ಚಿಕ್ಕಬಳ್ಳಾಪುರ, ಜೂನ್ 12: ಪಟ್ಟಣದ ಹೊರವಲಯದಲ್ಲಿ ಇಬ್ಬರು ಯುವಕರನ್ನು ಹತ್ಯೆಗೀಡಾಗಿದ್ದಾರೆ. ಭಾನುವಾರ ಬೆಳಗ್ಗೆ ಅಗಲಗುರ್ಕಿ ಬಳಿ ರಸ್ತೆ ಬದಿ ಇವರ ಶವಗಳು ದೊರೆತಿವೆ. ಚಿಕ್ಕಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಜಾಲ ಬೀಸಿದ್ದಾರೆ.

ಹುಣಸೂರಿನ ವಿದ್ಯಾರ್ಥಿಗಳು? : ಮೈಸೂರಿನ ಹುಣಸೂರಿನಲ್ಲಿ ಕಳೆದ ವಾರ ಇವರು ಅಹರಣಕ್ಕೀಡಾಗಿದ್ದರು. ಮೈಸೂರು ಮಹಾರಾಜ ಕಾಲೇಜಿನ ಬಿಬಿಎಂ ವಿದ್ಯಾರ್ಥಿಗಳಾದ ವಿಘ್ನೇಶ್ ಮತ್ತು ಸುಧೀಂದ್ರ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು 2 ಕೋಟಿ ರುಪಾಯಿ ಬೇಡಿಕೆಯಿಟ್ಟಿದ್ದರು. ಪೊಲೀಸರಿಗೆ ಮಾಹಿತಿ ನೀಡಿದರೆ ಇಬ್ಬರನ್ನೂ ಸಾಯಿಸುವುದಾಗಿ ಅಪಹರಣಕಾರರು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಹಣ ದೊರೆಯದೆ ನಿರಾಶೆಗೊಂಡ ದುಷ್ಮರ್ಮಿಗಳು ಈ ಹತ್ಯೆಗಳನ್ನು ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

English summary
Vighnesh and sudhindra, kidnapped MBA students from Hunasur in Mysore District were killed by kidnappers in Chickballapur outskirts on Sunday Morning (June 12).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X