ಚಿಕ್ಕಬಳ್ಳಾಪುರ ಜೋಡಿ ಕೊಲೆ: ಮೃತರು ಹುಣಸೂರು ವಿದ್ಯಾರ್ಥಿಗಳು

ಹುಣಸೂರಿನ ವಿದ್ಯಾರ್ಥಿಗಳು? : ಮೈಸೂರಿನ ಹುಣಸೂರಿನಲ್ಲಿ ಕಳೆದ ವಾರ ಇವರು ಅಹರಣಕ್ಕೀಡಾಗಿದ್ದರು. ಮೈಸೂರು ಮಹಾರಾಜ ಕಾಲೇಜಿನ ಬಿಬಿಎಂ ವಿದ್ಯಾರ್ಥಿಗಳಾದ ವಿಘ್ನೇಶ್ ಮತ್ತು ಸುಧೀಂದ್ರ ಅವರನ್ನು ಅಪಹರಿಸಿದ್ದ ದುಷ್ಕರ್ಮಿಗಳು 2 ಕೋಟಿ ರುಪಾಯಿ ಬೇಡಿಕೆಯಿಟ್ಟಿದ್ದರು. ಪೊಲೀಸರಿಗೆ ಮಾಹಿತಿ ನೀಡಿದರೆ ಇಬ್ಬರನ್ನೂ ಸಾಯಿಸುವುದಾಗಿ ಅಪಹರಣಕಾರರು ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಹಣ ದೊರೆಯದೆ ನಿರಾಶೆಗೊಂಡ ದುಷ್ಮರ್ಮಿಗಳು ಈ ಹತ್ಯೆಗಳನ್ನು ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.












Click it and Unblock the Notifications