ಕರ್ನಾಟಕದಲ್ಲಿ ಕೋಮುಗಲಭೆ, ಪತ್ರಕರ್ತನ ಕೊಲೆ?

ಈ ಕುತೂಹಲ ಕೇವಲ ಕರ್ನಾಟಕ ಮತ್ತು ಕನ್ನಡಿಗನಿಗೆ ಮಾತ್ರ ಸೀಮಿತವಾಗಿಲ್ಲ. ದೇಶ ಕಾಲ ಸಂಸ್ಕೃತಿಗೆ ಅನುಗುಣವಾಗಿ ಪೂಜೆ ಪುನಸ್ಕಾರ, ಹೋಮ ಹವನಗಳು ನಡೆಯುತ್ತಿವೆ. ನಂಬಿಕೆಗಳಿಗೆ ಜಾತಿ, ಧರ್ಮ, ಭೌಗೋಳಿಕ ಮಿತಿ ಇಲ್ಲ ಎಂಬ ಅಂಶ ಪುನಃ ಪ್ರೂವ್ ಆಗಿದೆ.
ಚಂದ್ರಗ್ರಹಣದ ಕುರಿತಾಗಿ ನಿನ್ನೆ ಕನ್ನಡ ಟಿವಿ ವಾಹಿನಿಗಳಲ್ಲೂ ಭರಪೂರ ಚರ್ಚೆ, ವಿಮರ್ಶೆಗಳು ನಡೆದವು. ಒಂದು ವಾಹಿನಿಯಲ್ಲಿ ಒಬ್ಬ ಜ್ಯೋತಿಷಿಗಳು ಮಾತನಾಡುತ್ತಾ, ಬರಲಿರುವ ದಿನಗಳಲ್ಲಿ ಸಂಭವಿಸುವ ಕೆಲವು ವಿದ್ಯಮಾನಗಳ ಬಗೆಗೆ ಮುನ್ಸೂಚನೆ ಕೊಟ್ಟರು.
ಶತಮಾನದ ಅತ್ಯಂತ ದೀರ್ಘ ಚಂದ್ರಗ್ರಹಣದ ಪರಿಣಾಮವಾಗಿ ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತದಂತೆ. ಪತ್ರಕರ್ತರ ಮೇಲೆ ಹಲ್ಲೆಗಳು ನಡೆಯುತ್ತವಂತೆ. ಒಬ್ಬ ಪತ್ರಕರ್ತ ಕೊಲೆಯೂ ಆಗುತ್ತಾನೆ ಎಂದರಂತೆ. ಯಾಕೋ ಏನೋ ನಮಗೆ ಭಯವಾಗುತ್ತಿದೆ. [ಹಾಗೆ ಸುಮ್ಮನೆ 'ಗ್ರಹಣ' ಸಣ್ಣಕಥೆ ಓದಿರಿ]
More From
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications