ಕರ್ನಾಟಕದಲ್ಲಿ ಕೋಮುಗಲಭೆ, ಪತ್ರಕರ್ತನ ಕೊಲೆ?

ಈ ಕುತೂಹಲ ಕೇವಲ ಕರ್ನಾಟಕ ಮತ್ತು ಕನ್ನಡಿಗನಿಗೆ ಮಾತ್ರ ಸೀಮಿತವಾಗಿಲ್ಲ. ದೇಶ ಕಾಲ ಸಂಸ್ಕೃತಿಗೆ ಅನುಗುಣವಾಗಿ ಪೂಜೆ ಪುನಸ್ಕಾರ, ಹೋಮ ಹವನಗಳು ನಡೆಯುತ್ತಿವೆ. ನಂಬಿಕೆಗಳಿಗೆ ಜಾತಿ, ಧರ್ಮ, ಭೌಗೋಳಿಕ ಮಿತಿ ಇಲ್ಲ ಎಂಬ ಅಂಶ ಪುನಃ ಪ್ರೂವ್ ಆಗಿದೆ.
ಚಂದ್ರಗ್ರಹಣದ ಕುರಿತಾಗಿ ನಿನ್ನೆ ಕನ್ನಡ ಟಿವಿ ವಾಹಿನಿಗಳಲ್ಲೂ ಭರಪೂರ ಚರ್ಚೆ, ವಿಮರ್ಶೆಗಳು ನಡೆದವು. ಒಂದು ವಾಹಿನಿಯಲ್ಲಿ ಒಬ್ಬ ಜ್ಯೋತಿಷಿಗಳು ಮಾತನಾಡುತ್ತಾ, ಬರಲಿರುವ ದಿನಗಳಲ್ಲಿ ಸಂಭವಿಸುವ ಕೆಲವು ವಿದ್ಯಮಾನಗಳ ಬಗೆಗೆ ಮುನ್ಸೂಚನೆ ಕೊಟ್ಟರು.
ಶತಮಾನದ ಅತ್ಯಂತ ದೀರ್ಘ ಚಂದ್ರಗ್ರಹಣದ ಪರಿಣಾಮವಾಗಿ ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತದಂತೆ. ಪತ್ರಕರ್ತರ ಮೇಲೆ ಹಲ್ಲೆಗಳು ನಡೆಯುತ್ತವಂತೆ. ಒಬ್ಬ ಪತ್ರಕರ್ತ ಕೊಲೆಯೂ ಆಗುತ್ತಾನೆ ಎಂದರಂತೆ. ಯಾಕೋ ಏನೋ ನಮಗೆ ಭಯವಾಗುತ್ತಿದೆ. [ಹಾಗೆ ಸುಮ್ಮನೆ 'ಗ್ರಹಣ' ಸಣ್ಣಕಥೆ ಓದಿರಿ]
More From
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications