ನೇತ್ರಾವತಿ ನದಿ ತಿರುವಿಗೆ ನಮ್ಮ ವಿರೋಧ ಯಾಕೆಂದರೆ...

ಯೋಜನೆಗೆ ಯಾಕೆ ವಿರೋಧ? ಏನು ಸಮಸ್ಯೆ? ಸಭೆಯಲ್ಲಿ ಕೇಳಿಬಂದ ಅಭಿಪ್ರಾಯಗಳಿವು
* ಈ ಯೋಜನೆ ಮತಬ್ಯಾಂಕ್ ರಾಜಕಾರಣ ಮತ್ತು ಹಣ ಲೂಟಿ ಮಾಡುವ ಯೋಜನೆ. ಇದನ್ನು ವಿರೋಧಿಸಲು ಪ್ರತಿ ಗ್ರಾಮದಲ್ಲೂ ಸಮಿತಿ ರಚಿಸಬೇಕು: ನೇತ್ರಾವತಿ ನದಿ ಬಳಕೆದಾರರ ವೇದಿಕೆ ಸಂಚಾಲಕ ಪಿ. ವಿ. ಮೋಹನ್
* ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿರುವ ನೀರಿನ ಸಮಸ್ಯೆಗೆ ಕರಾವಳಿ ಜನರು ಕಾರಣರಲ್ಲ. ರಾಜ್ಯ, ಕೇಂದ್ರ ಸರಕಾರ ಅದರ ಜವಾಬ್ದಾರಿ ವಹಿಸಬೇಕು. ಅವರ ಬಗ್ಗೆ ನಮಗೆ ಕರುಣೆಯಿದೆ. ಹಾಗಂತ ನದಿ ನೀರನ್ನು ಅಲ್ಲಿಗೆ ತಿರುಗಿಸೋದಕ್ಕೆ ಅವಕಾಶ ನೀಡುವುದಿಲ್ಲ: ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ.
* ನೇತ್ರಾವತಿ ನದಿ ನೀರನ್ನು ಇಲ್ಲಿನ ಜನರ ಉಪಯೋಗಕ್ಕೆ ಬಳಸುವ ಒಂದೇ ಯೋಜನೆ ರೂಪಿಸಿಲ್ಲ. ನಮ್ಮ ರಾಜಕಾರಣಿಗಳು ಈ ಕುರಿತು ಚಿಂತಿಸದಿರುವುದು ವಿಷಾದನೀಯ: ಡಾ. ಎಚ್ ಜಿ ಮಯ್ಯ, ಎನ್ಐಟಿಕೆ ಪ್ರಾಧ್ಯಾಪಕರು
* ಈ ಯೋಜನೆ ಮೀನುಗಾರಿಕೆಗೆ ಹೊಡೆತ ನೀಡಲಿದೆ. ಸಮುದ್ರಕ್ಕೆ ಹರಿಯುವ ನೀರು ಕಡಿಮೆಯಾಗಿ, ಮೀನಿನ ಸಂತಾನಾಭಿವೃದ್ಧಿಗೆ ಹೊಡೆತ ನೀಡಲಿದೆ: ವಾಸುದೇವ ಬೋಳೂರು.
* ಸರಕಾರ ಎತ್ತಿನ ಹಳ್ಳ ಯೋಜನೆಯೊಂದನ್ನು ಈಗಾಗಲೇ ಸಕಲೇಶಪುರದಿಂದ ಆರಂಭಿಸಿದೆ. ಇದು ನೇತ್ರಾವತಿ ತಿರುವ ಯೋಜನೆಯಾಗಿರುವ ಸಾಧ್ಯತೆಯಿದೆ: ಸುಂದರ ರಾವ್, ಕೃಷಿಕ
* ಇದು ಕರಾವಳಿ ಜಿಲ್ಲೆಗಳಿಗೆ ಮಾರಕ: ಸಭೆಯಲ್ಲಿ ಎಲ್ಲರ ಅಭಿಪ್ರಾಯ [ಓದಿ: ನೇತ್ರಾವತಿ ಗೋಳು ಕೇಳುವವರು ಯಾರು? ]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications