ಆಣೆ-ಪ್ರಮಾಣ ಸಲ್ಲದು : ಪೇಜಾವರ ಶ್ರೀಗಳು

ಅವರು ಮಂಗಳವಾರ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆ ನಾಡಿನ ಹಿತದೃಷ್ಟಿಯಿಂದ ಒಳ್ಳೆಯದಲ್ಲ, ಅವರೊಳಗಿನ ಭಿನ್ನಾಭಿಪ್ರಾಯವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಮಠಗಳು ಇಂಥ ಬೆಳವಣಿಗೆಗಳನ್ನು ಪ್ರೋತ್ಸಾಹಿಸುವುದಿಲ್ಲ ಎಂದ ಅವರು, ಈ ಬಗ್ಗೆ ತಾವು ಧರ್ಮಾಧಿಕಾರಿ ಹೆಗ್ಗಡೆ ಅವರೊಂದಿಗೆ ಮಾತನಾಡಿಲ್ಲ ಎಂದರಲ್ಲದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿಯವರೊಂದಿಗೂ ಚರ್ಚಿಸಿಲ್ಲವೆಂದು ಪ್ರತಿಕ್ರಿಯೆಸಿದರು.












Click it and Unblock the Notifications