ಆಣೆ-ಪ್ರಮಾಣ ಸಲ್ಲದು : ಪೇಜಾವರ ಶ್ರೀಗಳು

Pejavar Sri Vishvesh Teertha Swamiji
ಉಡುಪಿ, ಜೂ. 21 : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಮುಂದಾಗಿರುವುದನ್ನು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಆಕ್ಷೇಪಿಸಿದ್ದಾರೆ.

ಅವರು ಮಂಗಳವಾರ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬೆಳವಣಿಗೆ ನಾಡಿನ ಹಿತದೃಷ್ಟಿಯಿಂದ ಒಳ್ಳೆಯದಲ್ಲ, ಅವರೊಳಗಿನ ಭಿನ್ನಾಭಿಪ್ರಾಯವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಮಠಗಳು ಇಂಥ ಬೆಳವಣಿಗೆಗಳನ್ನು ಪ್ರೋತ್ಸಾಹಿಸುವುದಿಲ್ಲ ಎಂದ ಅವರು, ಈ ಬಗ್ಗೆ ತಾವು ಧರ್ಮಾಧಿಕಾರಿ ಹೆಗ್ಗಡೆ ಅವರೊಂದಿಗೆ ಮಾತನಾಡಿಲ್ಲ ಎಂದರಲ್ಲದೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿಯವರೊಂದಿಗೂ ಚರ್ಚಿಸಿಲ್ಲವೆಂದು ಪ್ರತಿಕ್ರಿಯೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+