ಬೆಂಗಳೂರು ಮೇಯರ್ ಶಾರದಮ್ಮ ಹೊರಟರು ಕೊರಿಯಾಕ್ಕೆ

ಕೊರಿಯಾದ ಗ್ವಾಂಗ್ಜು ಸಿಟಿಯ ಮೂವರು ಅಧಿಕಾರಿಗಳು ಬುಧವಾರ ಮೇಯರ್ ಶಾರದಮ್ಮ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದಾಗ ಕೊರಿಯಾದ ಕಾನ್ಸುಲೇಟ್ ಜನರಲ್ ಹಾಗೂ ಗ್ವಾಂಗ್ಜು ಸಿಟಿ ಮೇಯರ್ ಕಾಂಗ್ ವೂನ್-ಟೇ ಪರವಾಗಿ ತಮ್ಮ ದೇಶಕ್ಕೆ ಬರುವಂತೆ ಕೋರಿದ ಆಮಂತ್ರಣ ಪತ್ರವನ್ನು ಮೇಯರ್ ಶಾರದಮ್ಮ ಅವರಿಗೆ ನೀಡಿ ಮುಕ್ತ ಆಹ್ವಾನ ಕೋರಿದರು.
ಅಕ್ಟೋಬರ್ 11 ರಿಂದ 13 ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಲು ನಿರೀಕ್ಷಿಸಿರುವುದಾಗಿ ಗ್ವಾಂಗ್ಜು ಸಿಟಿ ಮೇಯರ್ ಕಾಂಗ್ ವೂನ್-ಟೇ ಅವರು ಶಾರದಮ್ಮ ಅವರಿಗೆ ಕಳಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ಆಹ್ವಾನ ಪತ್ರ ಸ್ವೀಕರಿಸಿದ್ದೇ ತಡ. ಇ-ಮೇಲ್ ಸಂದೇಶ ರವಾನಿಸಿ, ದಮ್ಮಯ್ಯ ಕಾರ್ಯಕ್ರಮಕ್ಕೆ ಬರ್ತೀನಿ ಎಂದಿದ್ದಾರೆ.
ಒಂದು ವೇಳೆ ಮೇಯರ್ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾದರೆ ಅದು ಅವರ ಪ್ರಥಮ ವಿದೇಶ ಪ್ರವಾಸವಾಗಲಿದೆ. ಅಲ್ಲದೆ, ಅದು ಅವರ ಪ್ರಥಮ ವಿಮಾನಯಾನ ಕೂಡ ಹೌದು. ಕಾರ್ಯಕ್ರಮವು ಪರಿಸರ ಕಾಳಜಿ ಕುರಿತಾದ ವಿಶ್ವಸಂಸ್ಥೆಯ ಶಿಖರ ಸಮ್ಮೇಳನವಾಗಿದೆ.
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications