ಕರಾವಳಿ ಪ್ರಾಧಿಕಾರಕ್ಕೆ ನಾಗರಾಜ ಶೆಟ್ಟಿ ರಾಜೀನಾಮೆ?

ತಮ್ಮ ಸ್ವಕ್ಷೇತ್ರ ಬಂಟ್ವಾಳದಲ್ಲಿ ತಮ್ಮವರಿಂದಲೇ ಟೀಕೆಗೆ ಒಳಗಾಗಿದ್ದು, ಇದರಿಂದ ಮನನೊಂದು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜೀನಾಮೆ ಪತ್ರವನ್ನು ಪಕ್ಷದ ಅಧ್ಯಕ್ಷರಿಗೆ ಮತ್ತು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ, ಆದರೆ ಅಂಗೀಕಾರವಾಗಿಲ್ಲ.
ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದು ಅಲ್ಲಿ ತಮ್ಮನ್ನು ಭೇಟಿ ಮಾಡುವಂತೆ ತಿಳಿಸಲಾಗಿದೆ. ಬಹುತೇಕ ರಾಜೀನಾಮೆ ವಿಚಾರ ಅಲ್ಲಿ ಬಗೆಹರಿಯುವ ಸಾಧ್ಯತೆಯಿರುವುದಾಗಿ ಬಿಜೆಪಿ ಮೂಲಗಳು ಹೇಳುತ್ತಿವೆ.
ಈ ಮೊದಲು ಸಚಿವರಾಗಿದ್ದ ನಾಗರಾಜ ಶೆಟ್ಟರು ಸ್ವಪಕ್ಷೀಯರಿಂದ ಟೀಕೆಗೆ ಒಳಗಾಗಿ ಸಚಿವ ಪದವಿಗೆ ರಾಜೀನಾಮೆ ಕೊಟ್ಟು ನಿಗೂಢ ಸ್ಥಳದಲ್ಲಿ ಕೆಲವು ದಿನ ಕಳೆದಿದ್ದರು. ಆಗಲೂ ಯಡಿಯೂರಪ್ಪ ಅವರ ಸಂಧಾನದಿಂದ ರಾಜೀನಾಮೆ ಹಿಂದಕ್ಕೆ ಪಡೆದಿದ್ದರು. ಈ ಸಲವೂ ಅದೇ ಪುನರಾವರ್ತನೆ ಆಗಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications