ಆಣೆ ಪ್ರಮಾಣ ಮಾಡಲು ಈಗಲೂ ನಾನು ಸಿದ್ಧ :ಎಚ್ಡಿಕೆ

ಮೂಲಗಳ ಪ್ರಕಾರ ಉಜಿರೆಯಲ್ಲಿ ನಾಳೆ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿ ಕೆಲ ಸ್ಫೋಟಕ ಮಾಹಿತಿಯನ್ನು ಎಚ್ಡಿಕೆ ಹೊರಹಾಕಲಿದ್ದಾರಂತೆ. ಜೂ 27ರಂದು ಬೆಳಗ್ಗೆ ಧರ್ಮಸ್ಥಳ ಮಂಜುನಾಥಸ್ವಾಮಿ ದರ್ಶನದ ನಂತರ ಜೆಡಿಎಸ್ ಸಮಾವೇಶದಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ
ಜೆಡಿಎಸ್ ದಕ ಜಿಲ್ಲಾ ಘಟಕದ ಕಾರ್ಯದರ್ಶಿ ಎಂಜಿ ಹೆಗಡೆ ಮಧ್ನಾನ್ಹ 12 ಗಂಟೆಗೆ ಪತ್ರಿಕಾಗೋಷ್ಠಿ ಕರೆದರೆ, ಮಧ್ಯಾಹ್ನ 3 ಗಂಟೆಗೆ ಪಕ್ಷದ ಕಚೇರಿಯಲ್ಲಿ ದಕ ಜಿಲ್ಲಾ ಘಟಕದ ಅಧ್ಯಕ್ಷ ಎಂ ಬಿ ಸದಾಶಿವ ಪ್ರತ್ಯೇಕ ಪತ್ರಿಕಾಗೋಷ್ಠಿ ಕರೆದಿದ್ದರು. ಕುಮಾರಸ್ವಾಮಿ ಉಜಿರೆ ಪೋಗ್ರಾಂ ಬಗ್ಗೆ ತಿಳಿಸಲು ಬೆಳ್ತಂಗಡಿಯಲ್ಲಿ ಜೆಡಿಎಸ್ ಮುಖಂಡರು ಎರಡು ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿದ್ದು ಯಾಕೋ ತಿಳಿದಿಲ್ಲ.
ಜೆಡಿಎಸ್ ಯಾತ್ರೆ ವಿವರ: ಬೆಳಗ್ಗೆ ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ. ಕುಮಾರಸ್ವಾಮಿಯಿಂದ ಯಡಿಯೂರಪ್ಪ ಸರ್ಕಾರದ ವಿರುದ್ಧ ಬೃಹತ್ ಯಾತ್ರೆ ಕೈಗೊಳ್ಳುವ ಸಂಕಲ್ಪ. ಕಾರಿನಲಿ ರಾಮನಗರಕ್ಕೆ ಆಗಮನ. ಬಲಮುರಿ ದೇವಸ್ಥಾನ, ದರ್ಗಾಕ್ಕೆ ಭೇಟಿ, ವಿಶೇಷ ಪೂಜೆ ಸಲ್ಲಿಕೆ. ರೋಡ್ ಷೋ ಮೂಲಕ, ಮಾಗಡಿ, ಬೆಳ್ಳೂರು ಕ್ರಾಸ್, ಚನ್ನರಾಯನಪಟ್ಟಣ, ಹಾಸನ, ಸಕಲೇಶಪುರ ಮಾರ್ಗದಲ್ಲಿ ಸಂಚಾರ. ಈ ಮಧ್ಯೆ ಬೆಂಗಳೂರಿನ ಶಾಸಕರ ಕಚೇರಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ 20 ಶಾಸಕರನ್ನು ಕರೆದುಕೊಂಡು ಧರ್ಮಸ್ಥಳದ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications