ಮಮತಾ ಮಾಡಿದ್ದನ್ನು ಯಡಿಯೂರಪ್ಪ ಪ್ರಮಾಣವಾಗಿಯೂ ಮಾಡುತ್ತಾರಾ?

ಯಡಿಯೂರಪ್ಪಾನೂ ಮನಸ್ಸು ಮಾಡಲಿ: ಈ ಮಧ್ಯೆ, ಆಣೆ ಪ್ರಮಾಣಗಳಲ್ಲಿ ಕಳೆದುಹೋಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಮತಾ ಕೈಗೊಂಡಂತಹ ದಿಟ್ಟ ನಿರ್ಧಾರವನ್ನು ತಾವೂ ಕೈಗೊಳ್ಳುವರೇ ಎಂದು ಸಿಲಿಂಡರ್ ಗ್ರಾಹಕರು ಕಾದುಕುಳಿತಿದ್ದಾರೆ. ಮಮತಾ ಬ್ಯಾನರ್ಜಿ ಅವರಂತೆ ಯಡಿಯೂರಪ್ಪ ಅವರೂ ಸೆಸ್ ಇಳಿಸುವ ಮೂಲಕ ಮೇಲ್ಪಂಕ್ತಿ ಹಾಕುತ್ತಾರಾ?
ಈ ಕುರಿತು ಪ್ರತಿಕ್ರಿಯಿಸಿರುವ ಇಂಧನ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವೆ ಶೋಭಾ ಕರಂದ್ಲಾಜೆ ಅವರು ಅಧಿಭಾರ (ಸೆಸ್) ಇಳಿಸುವ ಮೂಲಕ ಎಲ್ಪಿಜಿ ದರದ ಹೊರೆಯನ್ನು ತುಸುವಾದರೂ ತಗ್ಗಿಸುವ ಕುರಿತು ಭಾನುವಾರ ಮುಖ್ಯಮಂತ್ರಿಗಳ ಜತೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಮಮತಾಮಯಿಯ ಲೆಕ್ಕಾಚಾರ ಹೀಗಿದೆ: ಬಂಗಾಳದಲ್ಲಿ ಎಲ್ಪಿಜಿ ಬೆಲೆ 16 ರುಪಾಯಿ ಇಳಿಕೆಯಾಗಲಿದೆ. ಅಬಕಾರಿ ಸುಂಕವನ್ನು ತೆಗೆದುಹಾಕಿರುವುದರಿಂದ ಪ್ರತಿ ಸಿಲಿಂಡರ್ ಬೆಲೆ ದೇಶಾದ್ಯಂತ 50 ರು ಹೆಚ್ಚಳ ಕಂಡಿದ್ದರೆ, ಪಶ್ಚಿಮಬಂಗಾಳದಲ್ಲಿ 34 ರು ಮಾತ್ರ ಹೆಚ್ಚಿದೆ. ಇದರಿಂದಾಗಿ 417 ರು. ತಲುಪಿದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆ ಬಂಗಾಳದಲ್ಲಿ 401 ರು.ಗೆ ಇಳಿಯಲಿದೆ.
ಶುಕ್ರವಾರ ಮಧ್ಯರಾತ್ರಿ ಯುಪಿಎ ಸರ್ಕಾರ ಬೆಲೆ ಏರಿಸುತ್ತಿದ್ದಂತೆ ರಾಜ್ಯದ ಹಣಕಾಸು ಮಂತ್ರಿಯನ್ನು ತುರ್ತಾಗಿ ಭೇಟಿ ಮಾಡಿದ ಮಮತಾ ಅವರು ಅಬಕಾರಿ ಸುಂಕವನ್ನು ತೆಗೆದುಹಾಕುವ ನಿರ್ಧಾರ ಕೈಗೊಂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications