ಧರ್ಮಸ್ಥಳಕ್ಕೆ ಯಾರೆಲ್ಲಾ ಸಾಥ್ ನೀಡಿದ್ದಾರೆ?

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ 35 ಶಾಸಕರು ಕ್ಷೇತ್ರಕ್ಕೆ ಆಗಮಿಸಲಿದ್ದಾರೆ. ಸಚಿವರಾದ ರೇಣುಕಾಚಾರ್ಯ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ನಾರಾಯಣ ಸ್ವಾಮಿ, ಬಚ್ಚೇಗೌಡ, ಶಾಸಕರಾದ ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ನಾರಾಯಣ ಸ್ವಾಮಿ, ಸಿ. ಪಿ. ಯೋಗೀಶ್ವರ್, ಸುರೇಶ್, ಸಂಪಂಗಿ, ಹೇಮಚಂದ್ರ, ಆನಂದ ಆಸ್ನೋಟಿಕರ್, ಹರೀಶ್, ಶಿವನಗೌಡ ನಾಯಕ್, ವಿ. ಎಸ್. ಪಾಟೀಲ್, ಜಗದೀಶ್, ಸುರೇಶ್ ಗೌಡ, ಸುರೇಶ್ ತರೀಕೆರೆ, ಬಸವರಾಜ ನಾಯಕ್, ಎಂ. ಕೆ. ಪಟ್ಟನಶೆಟ್ಟಿ, ಸುನಿಲ್ ಬಲ್ಯಾಪುರಿ ಮೊದಲಾದವರು ರೈಲಿನಲ್ಲಿ ಆಗಮಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ 20 ಶಾಸಕರು ಆಗಮಿಸಲಿದ್ದಾರೆ.
ಶಾಸಕರಾದ ಎಚ್. ಡಿ. ರೇವಣ್ಣ, ಶ್ರೀನಿವಾಸ ಗುಬ್ಬಿ, ಬಾಲಕೃಷ್ಣ ಮಾಗಡಿ, ಪುಟ್ಟರಾಜ ಮೇಲುಕೋಟೆ, ಬಂಡೆಪ್ಪ ಕಾಶೆಂಪುರ್ ಬೀದರ್, ಜಮೀರ್ ಅಹ್ಮದ್, ಕೆ. ರಾಜು ರಾಮನಗರ, ವಿ. ಆರ್. ನಾಡಗೌಡ, ಮಹೇಶ್ ಕೆ. ಆರ್. ನಗರ, ಬಚ್ಚೇಗೌಡ ಚಿಕ್ಕಬಳ್ಳಾಪುರ, ನಾರಾಯ ಸ್ವಾಮಿ, ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜ್ ಹಾಗೂ ಸುನಿಲ್ ನಾಯಕ್ ಆಗಮಿಸಲಿದ್ದಾರೆ.
ಈ ಪೈಕಿ ಸಂದೇಶ್ ನಾಗರಾಜ್ ಹಾಗೂ ಪುಟ್ಟರಾಜು ಅವರು ಭಾನುವಾರ ರಾತ್ರಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ.
;-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications