ಈಶ್ವರಪ್ಪ ಆಣೆ ಮಾಡಲಿ: ದೊಡ್ಡ ಗೌಡರ ಹೊಸ ಛಾಲೆಂಜ್

ಆದರೆ ಒಂದು ಸಲಹೆ: ಶೃಂಗೇರಿ ಸ್ವಾಮೀಜಿಗಳ ಬಗ್ಗೆ ಮಾತ್ರವೇ ತನಗೆ ನಂಬಿಕೆ ಇರುವುದಾಗಿ ಇತ್ತೀಚೆಗೆ ದೊಡ್ಡ ಗೌಡರು ಘೋಷಿಸಿಕೊಂಡಿದ್ದಾರೆ. ಆದ್ದರಿಂದ ಶೃಂಗೇರಿಯಲ್ಲಿ ಮುಂದಿನ ಆಣೆ ಪ್ರಮಾಣ ಪ್ರಹಸನವನ್ನು ರಾಝ್ಯದ ಜನತೆ ನೋಡುವಂತಾಗಲಿ.
ವಿಷಯ ಏನೆಂದರೆ ಮೂರು ತಿಂಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಬಿ.ಎಸ್. ಯಡಿಯೂರಪ್ಪ ಅವರನ್ನು ಮುಗಿಸುವವರೆಗೂ ನಿದ್ದೆ ಮಾಡುವುದಿಲ್ಲ ಎಂದು ದೊಡ್ಡ ಗೌಡರ ಬಳಿ ಹೇಳಿದ್ದರಂತೆ.
ಈಗ ಯಡಿಯೂರಪ್ಪ ಕಡೆಯಿಂದ ವಸೂಲಿ ಚೆನ್ನಾಗಿದೆ ಎಂದು ಈಶ್ವರಪ್ಪ ಅವರ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿರುವ ಗೌಡರು, ಬೇಕಿದ್ದರೆ ಈ ನನ್ನ ಮಾತು ಸುಳ್ಳು ಎಂದು ಈಶ್ವರಪ್ಪ ಆಣೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಇಂಚಿಂಚೂ ಜಾಗವನ್ನು ಈಶ್ವರಪ್ಪ ಹಾಗೂ ಯಡಿಯೂರಪ್ಪ ಕಬಳಿಸುತ್ತಿದ್ದಾರೆ. ಇವರು ಉಳಿಸಿದ ಜಾಗವನ್ನು ಮತ್ತೂಬ್ಬ ನಾಯಕ ಡಿ.ಎಚ್. ಶಂಕರಮೂರ್ತಿ ಖರೀದಿಸುತ್ತಿದ್ದಾರೆ. ಇಂಧನ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಈಗಿನ ಆಸ್ತಿ ಹಾಗೂ ಅಧಿಕಾರಕ್ಕೆ ಬರುವ ಮೊದಲಿನ ಆಸ್ತಿ ಬಗ್ಗೆಯೂ ತನಿಖೆ ನಡೆಯಲಿ ಎಂದು ಹೇಳಿದರು.
ಬಿಜೆಪಿ ಪ್ರಕಟಿಸಿರುವ ಚಾರ್ಜ್ಶೀಟ್ನಲ್ಲಿ ಯಾರದೋ ಮನೆಯನ್ನು ನನ್ನ ಮನೆಯೆಂದು ಪ್ರಕಟಿಸಲಾಗಿದೆ. ಇಡೀ ಪುಸ್ತಕದಲ್ಲಿ ಸುಳ್ಳುಗಳ ಕಂತೆಯನ್ನು ಪೋಣಿಸಲಾಗಿದೆ. ಹಿಂದೆ ದೇವೇಗೌಡರ ವಿರುದ್ಧ ಬಿಜೆಪಿ ನಾಯಕರಾಗಿದ್ದ ವೆಂಕಟಗಿರಿ ಗೌಡರು ಪುಸ್ತಕ ಬರೆದಿದ್ದರು. ಈಗ ಈ ಯಡಿಯೂರಪ್ಪ ಹಾಗೂ ಈಶ್ವರಪ್ಪ ಸುಳ್ಳು ಆರೋಪಗಳ ಸರಮಾಲೆಯನ್ನೇ ಹೇಳುತ್ತಿದ್ದಾರೆ ಎಂದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications