ದಟ್ಸ್ ಕನ್ನಡ ಫಲಶ್ರುತಿ : ನಾಯಂಡಹಳ್ಳಿ ರಸ್ತೆ ಸಂಚಾರಿಗಳು ಸುರಕ್ಷಿತ

ಇದು ದಟ್ಸ್ ಕನ್ನಡ ಫಲಶ್ರುತಿ. ಈ ರೀತಿಯಲ್ಲಿ ರಸ್ತೆ ಸಂಚಾರಿಗಳಿಗೆ ಅಪಾಯ ಕಾದಿದೆಯೆಂದು ಫೋಟೋ ತೆಗೆದು, ಲೇಖನ ಬರೆದು ಪ್ರಕಟಿಸಲಾಗಿತ್ತು. ಅದನ್ನು ಬೆಂಗಳೂರು ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೂ ತಲುಪಿಸಲಾಗಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಈ ರಸ್ತೆಯಲ್ಲಿ ಇನ್ನು ಅಲ್ಪಮಟ್ಟಿಗಾದರೂ ನಿರಾಳವಾಗಿ ಸಂಚರಿಸಬಹುದು.
ಇಂತಹ ಯಾವುದೇ ರೀತಿಯ ತೊಂದರೆ ಕಂಡುಬಂದಲ್ಲಿ ಪೊಲೀಸರಿಗೆ ತಿಳಿಸುವ ಜವಾಬ್ದಾರಿ ನಾಗರಿಕರದ್ದು ಎಂದು ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಕೆಲ ದಿನಗಳ ಹಿಂದೆ ದಟ್ಸ್ ಕನ್ನಡಕ್ಕೆ ನೀಡಲಾಗಿದ್ದ ಸಂದರ್ಶನದಲ್ಲಿ ಹೇಳಿದ್ದರು. ಈ ಕರೆಗೆ ಸ್ಪಂದಿಸುವ ಜವಾಬ್ದಾರಿ ಇನ್ನು ನಾಗರಿಕರದ್ದು. ಬೆಂಗಳೂರು ಪೊಲೀಸರ ಈಮೇಲ್ : [email protected]
ಪೊಲೀಸ್ ಅಧಿಕಾರಿಗಳೊಂದಿಗೆ ನಾವು ಕೂಡ ಕೈಜೋಡಿಸಿದರೆ ನಮ್ಮ ಬೆಂಗಳೂರನ್ನು ಇನ್ನಷ್ಟು ಸುಂದರವಾಗಿಸಬಹುದು. ಇಂತಹ ತೊಂದರೆಗಳು ಕಂಡುಬಂದಲ್ಲಿ ದಟ್ಸ್ ಕನ್ನಡಕ್ಕೇ ನೇರವಾಗಿ ಬರೆಯಿರಿ. ಆ ಲೇಖನವನ್ನು ಪ್ರಕಟಿಸಿ, ಆಯುಕ್ತರಿಗೆ ತಲುಪಿಸುವ ಜವಾಬ್ದಾರಿ ದಟ್ಸ್ ಕನ್ನಡದ್ದು. ಬೆಂಗಳೂರು ಪೊಲೀಸರಿಗೊಂದು ಥ್ಯಾಂಕ್ಸ್.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications