ದಟ್ಸ್ ಕನ್ನಡ ಫಲಶ್ರುತಿ : ನಾಯಂಡಹಳ್ಳಿ ರಸ್ತೆ ಸಂಚಾರಿಗಳು ಸುರಕ್ಷಿತ

ಇದು ದಟ್ಸ್ ಕನ್ನಡ ಫಲಶ್ರುತಿ. ಈ ರೀತಿಯಲ್ಲಿ ರಸ್ತೆ ಸಂಚಾರಿಗಳಿಗೆ ಅಪಾಯ ಕಾದಿದೆಯೆಂದು ಫೋಟೋ ತೆಗೆದು, ಲೇಖನ ಬರೆದು ಪ್ರಕಟಿಸಲಾಗಿತ್ತು. ಅದನ್ನು ಬೆಂಗಳೂರು ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರಿಗೂ ತಲುಪಿಸಲಾಗಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಈ ರಸ್ತೆಯಲ್ಲಿ ಇನ್ನು ಅಲ್ಪಮಟ್ಟಿಗಾದರೂ ನಿರಾಳವಾಗಿ ಸಂಚರಿಸಬಹುದು.
ಇಂತಹ ಯಾವುದೇ ರೀತಿಯ ತೊಂದರೆ ಕಂಡುಬಂದಲ್ಲಿ ಪೊಲೀಸರಿಗೆ ತಿಳಿಸುವ ಜವಾಬ್ದಾರಿ ನಾಗರಿಕರದ್ದು ಎಂದು ಜ್ಯೋತಿ ಪ್ರಕಾಶ್ ಮಿರ್ಜಿ ಅವರು ಕೆಲ ದಿನಗಳ ಹಿಂದೆ ದಟ್ಸ್ ಕನ್ನಡಕ್ಕೆ ನೀಡಲಾಗಿದ್ದ ಸಂದರ್ಶನದಲ್ಲಿ ಹೇಳಿದ್ದರು. ಈ ಕರೆಗೆ ಸ್ಪಂದಿಸುವ ಜವಾಬ್ದಾರಿ ಇನ್ನು ನಾಗರಿಕರದ್ದು. ಬೆಂಗಳೂರು ಪೊಲೀಸರ ಈಮೇಲ್ : [email protected]
ಪೊಲೀಸ್ ಅಧಿಕಾರಿಗಳೊಂದಿಗೆ ನಾವು ಕೂಡ ಕೈಜೋಡಿಸಿದರೆ ನಮ್ಮ ಬೆಂಗಳೂರನ್ನು ಇನ್ನಷ್ಟು ಸುಂದರವಾಗಿಸಬಹುದು. ಇಂತಹ ತೊಂದರೆಗಳು ಕಂಡುಬಂದಲ್ಲಿ ದಟ್ಸ್ ಕನ್ನಡಕ್ಕೇ ನೇರವಾಗಿ ಬರೆಯಿರಿ. ಆ ಲೇಖನವನ್ನು ಪ್ರಕಟಿಸಿ, ಆಯುಕ್ತರಿಗೆ ತಲುಪಿಸುವ ಜವಾಬ್ದಾರಿ ದಟ್ಸ್ ಕನ್ನಡದ್ದು. ಬೆಂಗಳೂರು ಪೊಲೀಸರಿಗೊಂದು ಥ್ಯಾಂಕ್ಸ್.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications