ಗೌಡ್ರ ಕುಟುಂಬ ಆಸ್ತಿ ಸದ್ಯದಲ್ಲೇ ಸರಕಾರದ ವಶಕ್ಕೆ: 'ಬಿಜೆಪಿ'

ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ರೇವಣ್ಣ ಸೇರಿದಂತೆ ಎಲ್ಲರ ವಿರುದ್ದ ಅಕ್ರಮ ವ್ಯವಹಾರಗಳ ಬಗ್ಗೆ ಉನ್ನತಾಧಿಕಾರಿಗಳ ಮಟ್ಟದಲ್ಲಿ ತನಿಖೆ ಪ್ರಕ್ರಿಯೆ ನಡೆಯುತ್ತಿದೆ. ತನಿಖೆ ನಡೆದಿಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆಯಲ್ಲಿ ಹುರುಳಿಲ್ಲ. ಬಿಜೆಪಿ ಬಿಡುಗಡೆ ಮಾಡಿರುವ ಎಲ್ಲಾ ಹಗರಣಗಳ ಬಗ್ಗೆ ವಿವಿಧ ಹಂತದ ತನಿಖೆ ಪ್ರಗತಿಯಲ್ಲಿದೆ ಎಂದು ಪುಟ್ಟಸ್ವಾಮಿ ಹೇಳಿಕೆ ನೀಡಿದ್ದಾರೆ.
ಸರಕಾರೀ ಮಟ್ಟದಲ್ಲಿ ನಡೆಯುತ್ತಿರುವ ತನಿಖೆಗಳ ಬಗ್ಗೆ ದಾಖಲೆ ಸಮೇತ ಮಾತನಾಡಿದ ಪುಟ್ಟಸ್ವಾಮಿ, ರಾಮನಗರ ಕ್ಷೇತ್ರದ ಚುನಾವಣಾ ಸಂದರ್ಭದಲ್ಲಿ ತಮ್ಮ ಆಸ್ತಿಪಾಸ್ತಿಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ನೀಡಿದ ಕುಮಾರಸ್ವಾಮಿ ವಿರುದ್ದ ಈಗಾಗಲೇ ರಾಮನಗರ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ವಿಚಾರಣೆ ಇದೆ ತಿಂಗಳ 17ರಂದು ಅಂತಿಮಗೊಳ್ಳಲಿದೆ. ಸುಳ್ಳು ಪ್ರಮಾಣಪತ್ರ ನೀಡಿರುವುದು ರುಜುವಾತಾದರೆ ಅವರು ಸಂಸದ ಸ್ಥಾನದಿಂದ ಅನರ್ಹ ಗೊಳ್ಳಲಿದ್ದಾರೆಂದು ಎನ್ನುವ ಸತ್ಯ ಕುಮಾರಸ್ವಾಮಿಗೆ ಅವರಿಗೆ ತಿಳಿದಿರಲಿ ಎಂದು ಎಚ್ಚರಿಸಿದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications