ವಿಧಾನಸೌಧದಿಂದ ಬಸವಣ್ಣನ ಪಾದಕ್ಕೆ ಬಿದ್ದ ಕುಮಾರಸ್ವಾಮಿ

ಯಡಿಯೂರಪ್ಪ ಹೊರ ತಂದಿರುವ 1500 ಕೋಟಿ ರು ಚಾರ್ಚ್ ಶೀಟ್ ಗೆ ಸಂಬಂಧಪಟ್ಟಂತೆ ಸಿಬಿಐ ಇಲ್ಲವೇ ಯಾವುದೇ ತನಿಖೆ ಆದೇಶ ಮಾಡಬೇಕು. ಮೂರು ತಿಂಗಳಲ್ಲಿ ಸತ್ಯ ಹೊರಬೀಳಬೇಕು ಎಂದು ಮಾಜಿ ಸಿಎಂ ಆಗ್ರಹಿಸಿದ್ದಾರೆ. ಇದೇ ತಮ್ಮ ಉಪವಾಸದ ಮೂಲ ಉದ್ದೇಶ ಎಂದು ಪುನರುಚ್ಚರಿಸಿದ್ದಾರೆ.
ವಿಧಾನಸೌಧದ ಮುಂದೆ ಪ್ರತಿಭಟನೆಗೆ ಅವಕಾಶವಿಲ್ಲ ಎಂಬುದು ಗೊತ್ತಿದೆ. ಅದು ಗೊತ್ತಿಲ್ಲದೆ ನಾನು ಸಿಎಂ ಆಗಿರಲಿಲ್ಲ. ಬಸವೇಶ್ವರ ಪ್ರತಿಮೆ ಮುಂದೆ ಧರಣಿ ಮಾಡಲು ಅವಕಾಶ ಕೋರಿ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.
ಬಿಜೆಪಿ ಶಾಸಕರು ಹಾಗೂ ಮುಖಂಡರು ಪ್ರತಿಮೆ ಮುಂದೆ ಧರಣಿ ನಡೆಸಿದ ಉದಾಹರಣೆಗಳಿವೆ. ನಮಗೂ ಅವಕಾಶ ನೀಡಬೇಕು. ಯಡಿಯೂರಪ್ಪ ಅವರ ಆರೋಪದಿಂದ ಗೌಡರ ಕುಟುಂಬಕ್ಕೆ ಅಂಟಿರುವ ಕಳಂಕ ದೂರಾಗಬೇಕು ಅದಕ್ಕಾಗಿ ಈ ಉಪವಾಸ ಎಂದು ಕುಮಾರಸ್ವಾಮಿ ಬುಸುಗುಟ್ಟಿದರು.
ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿಯ ಎಡಬಲದಲ್ಲಿ ಮಾಜಿ ಸಿಎಂ ಬಂಗಾರಪ್ಪ, ಪಿಜಿಆರ್ ಸಿಂಧ್ಯಾ, ಡ್ಯಾನಿಷ್ ಅಲಿ, ಬೆಂಕಿ ಮಹದೇವು ಮುಂತಾದವರು ಕಾಣಿಸಿಕೊಂಡರು.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications