ಮಂಗಳೂರಿನಲ್ಲಿ ಅಶ್ವಿನಿ ಅಕ್ಕುಂಜೆಯ ಹೋರ್ಡಿಂಗ್ ಔಟ್
ಮಂಗಳೂರು,
ಜು. 9 : ಚಿನ್ನದ ಚಿಗರೆ ಅಶ್ವಿನಿ ಅಕ್ಕುಂಜೆ ಉದ್ದೀಪನ ಮದ್ದು ಸೇವನೆ ಮಾಡಿರುವ ವಿವಾದದ ಸುಳಿಗೆ ಸಿಲುಕುತ್ತಿದ್ದಂತೆಯೇ ಕಾರ್ಪೊರೇಷನ್ ಬ್ಯಾಂಕ್ ಆಕೆಯನ್ನು ರಾಯಬಾರಿ (ಬ್ಯ್ರಾಂಡ್ ಅಂಬಾಸಿಡರ್) ಜಾಹೀರಾತಿನಿಂದ ವಿಮುಖಗೊಳಿಸಿದೆ. id="toptextpromo">ಮಂಗಳೂರು
ಸಹಿತ ದೇಶದಾದ್ಯಂತ ಆಕೆಯ ಭಾವಚಿತ್ರವಿದ್ದ ಹೋರ್ಡಿಂಗ್ ಗಳನ್ನು ತೆಗೆಯಲು ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಅಶ್ವಿನಿ ಅಕ್ಕುಂಜೆಯವರ ಹೋರ್ಡಿಂಗ್ ಮಾಯವಾಗಿವೆ. id='are-slot-1' class='oiad oi-axt oiadv'> id='top-searched-articles'>ಶನಿವಾರ
ಆಕೆಯ ಬಿ ಸ್ಯಾಂಪಲ್ ಪರೀಕ್ಷೆಯ ಫಲಿತಾಂಶ ಹೊರಬೀಳಲಿದ್ದು ಮುಂದೇನು ಎನ್ನುವುದು ಕುತೂಹಲದಾಯಕ. ಹಳ್ಳಿ ಹುಡುಗಿಯ ಸಾಧನೆಗೆ ದೇಶವೇ ಅಂದು ಕೊಂಡಾಡಿತ್ತು. ಈಗ ಉಲ್ಟಾಪಲ್ಟ.











Click it and Unblock the Notifications