ಕಟ್ಟಾಗೆ 87 ಕೋಟಿ ರು. ಲಂಚ: ಲೋಕಾಯುಕ್ತ ಆರೋಪ

'ಇಟಾಸ್ಕಾ ಸಾಪ್ಟ್ ವೇರ್ ಡೆವಲಪ್ ಮೇಂಟ್ ಕಂಪನಿ'ಗೆ ಕೆಐಎಡಿಬಿ ಮೂಲಕ ಅಕ್ರಮವಾಗಿ 325 ಎಕರೆ ಭೂಮಿ ಮಂಜೂರು ಮಾಡಿರುವುದಕ್ಕೆ ಪ್ರತಿಯಾಗಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡ ಹಾಗೂ ಕಟ್ಟಾ ಜಗದೀಶ್ ಅವರು 87 ಕೋಟಿ ರು. ಲಂಚ ಪಡೆದಿರುವುದು. ಈ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಮಾಜಿ ಸಚಿವರೊಬ್ಬರು ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಲಯದ ಕಟಕಟೆಗೆ ಬಂದು ನಿಂತಂತಾಗಿದೆ.
ಆರೋಪಪಟ್ಟಿಯನ್ನು ಸ್ವೀಕರಿಸಿರುವ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ಅವರು 19 ರಿಂದ ವಿಚಾರಣೆ ಪ್ರಾರಂಭ ಎಂದು ಹೇಳಿ ಎಲ್ಲ ಆರೋಪಿಗಳಿಗೂ ಸಮನ್ಸ್ ಜಾರಿ ಮಾಡಿ, ಜುಲೈ 19ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಈಗಾಗಲೇ ಭ್ರಷ್ಟಾಚಾರದಲ್ಲಿ ನಂ.1 ಪಟ್ಟ ಗಿಟ್ಟಿಸಿರುವ ರಾಜ್ಯದಲ್ಲಿ ಹನುಮಂತನ ಬಾಲದಂತೆ ಬೆಳೆಯುತ್ತಿದೆ ಭ್ರಷ್ಟಾಚಾರ. ಜನಸಾಮಾನ್ಯರು ಇದರ ಕರಿನೆರಳಿನಲ್ಲೆ ಬದುಕಬೇಕಾದ ದುಸ್ಥಿತಿಗೆ ಏನನ್ನಬೇಕು?
More From
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications