ಎಚ್ಡಿಕೆ ಹೊಟ್ಟೆಗೆ ಮಾತ್ರ ಉಪವಾಸ ಆದರೆ ತಲೆಗೆಲ್ಲಿ?!

ಆದರೆ ಹೊಟ್ಟೆಗೆ ಹಿಟ್ಟಿಲ್ಲದಿದ್ದರೆ ಏನಂತೆ ತಲೆತುಂಬ ಓದಲು ಪುಸ್ತಕಗಳು ಅವರ ಕೈಗೆ ಸಿಕ್ಕಿವೆ. ತನ್ನ ಬಿಡುವಿಲ್ಲದರಾಜಕೀಯ ಪಯಣದಲ್ಲಿ ಪುಸ್ತಕ ಓದಲು ಟೈಮೆಲ್ಲಿ. ಈಗ ಕುಮಾರಸ್ವಾಮಿ ಕೈಯಲ್ಲಿ ಗೌತಮಬುದ್ಧ, ವಚನ ವೇದಾಂತ, ತ.ರಾ.ಸು ಕಾದಂಬರಿ, ಪಿ ಲಂಕೇಶ್ ಟೀಕೆ ಟಿಪ್ಪಣಿ ಹಾಗೂ ಲಾಲ್ ಬಹದ್ದೂರು ಶಾಸ್ತ್ರಿ ಪುಸ್ತಕಗಳು.
ಈ ಎಲ್ಲಾ ಪುಸ್ತಕಗಳನ್ನು ಕುಮಾರಸ್ವಾಮಿ ಒಂದೇ ಉಸಿರಿನಲ್ಲಿ ಓದುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಆದರೆ ಉಪವಾಸ ಸತ್ಯಾಗ್ರಹದಲ್ಲಿರುವ ಕುಮಾರಣ್ಣ ಪುಟಗಳನ್ನಂತೂ ತಿರುವಿ ಹಾಕುತ್ತಿದ್ದಾರೆ. "ಈಗ ಓದಲು ಸಮಯ ಸಿಕ್ಕಿದೆ. ಸಾಧ್ಯವಾದಷ್ಟು ಈ ಪುಸ್ತಕಗಳನ್ನು ಓದಿ ಮುಗಿಸುತ್ತೇನೆ" ಎಂಬ ವಿಶ್ವಾಸದಲ್ಲಿದ್ದಾರೆ.
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications