ಮೇಧಾ ಪಾಟ್ಕರ್ ಆಗಮನ;ಹಳ್ಳಿಗುಡಿ ರೈತರಿಗೆ ಪುನರ್ಜನ್ಮ

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಸಂವಿಧಾನ ತನ್ನ ಕಾನೂನಿನಲ್ಲಿಯೇ ಗ್ರಾಮಸಭೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು ಯಾವುದೇ ವಿಷಯ ಗ್ರಾಮ ಸಭೆಯಲ್ಲಿ ಮೊದಲು ತೀರ್ಮಾನವಾಗಬೇಕು ಎಂದು ಹೇಳಿದೆ. ಆದರೆ ಕಾನೂನನ್ನು ಗಾಳೀಗೆ ತೂರಿ ಏಕಾಏಕಿ ರೈತರ ಸಾವಿರಾರು ಎಕರೆಯನ್ನು ಸ್ವಾಧೀನಪಡಿಸಿಕೊಂಡು ಮಾರಾಟಮಾಡುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ'' ಎಂದರು.
ಓರಿಸ್ಸಾದಲ್ಲಿ ಪೋಸ್ಕೋ ಏನೆಂಬುದು ಗೊತ್ತಾಗಿದೆ. ಆದರೂ ಕರ್ನಾಟಕದಲ್ಲಿ ಬಿಜೆಪಿ ಈ ಕ್ರಮ ಕೈಗೊಳ್ಳುತ್ತಿರುವುದು ತಮಗೆ ಆಶ್ಚರ್ಯ ತಂದಿದೆ. ರೈತರ ಕೈನಲ್ಲಿರುವ ಜಮೀನು ಅವರ ಜೀವನಕ್ಕೆ ಆಧಾರವಾಗಿದೆ. ಅಲ್ಲಿ ಕಾರ್ಖಾನೆ ಮಾಡಿ ಉದ್ಯೋಗ ಸೃಷ್ಟಿಸಿ, ನಿಮಗೆಲ್ಲ ಕೆಲಸ ನೀಡುತ್ತೇವೆ ಎಂಬ ಆ ಕಂಪೆನಿಯ ಭರವಸೆ ಕೇವಲ ಭೂ ಕಬಳಿಕೆಯ ಹುನ್ನಾರ ಎಂದು ಬಲವಾಗಿ ಪ್ರತಿಪಾದಿಸಿದ ಮೇಧಾ, ತಾವು ಇಂತಹ ವಿಷಯಗಳಲ್ಲಿ ಯಾವಾಗಲೂ ರೈತರ ಪರವಾಗಿ ಇರುವುದಾಗಿ ಘೋಷಿಸಿದರು.
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications