'ಸಾಯಿ' ಕೇಂದ್ರದಲ್ಲಿ ಉದ್ದೀಪನ ಮದ್ದು ವ್ಯಾಪಕ ಬಳಕೆ ಪತ್ತೆ

ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕದ (ನಾಡಾ) ಅಧಿಕಾರಿಗಳು ಎಸ್ಎಐ ದಕ್ಷಿಣ ಕೇಂದ್ರದಲ್ಲಿ ದಾಳಿ ನಡೆಸುವ ವೇಳೆ ವೇಟ್ಲಿಫ್ಟರುಗಳು ವಾಸ್ತವ್ಯ ಹೂಡಿರುವ ಹಾಸ್ಟೆಲ್ ಹಿಂಬದಿ ಶಕ್ತಿಯನ್ನು ಹೆಚ್ಚಿಸುವ ಕೆಲ ಔಷಧಗಳು ಪತ್ತೆಯಾಗಿರುವುದು ಇದಕ್ಕೆ ಇಂಬು ನೀಡುತ್ತಿದೆ. ದುಬಾರಿ ಬೆಲೆಯಸೊಮಟ್ರೊಪಿನ್ ಇನ್ಜೆಕ್ಷನ್ ಸಹ ಪತ್ತೆಯಾಗಿದ್ದು ಇದನ್ನು ಹಾರ್ಮೊನ್ ಬೆಳವಣಿಗೆಗೆ ಬಳಸುತ್ತಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ, ದಾಳಿ ನಡೆಸುವಾಗ ಕೆಲ ಅಥ್ಲೀಟ್ಗಳು ಕೊಠಡಿಯಿಂದ ಪರಾರಿಯಾಗಲು ಯತ್ನಿಸಿರುವುದು ತಿಳಿದು ಬಂದಿದೆ. ಇನ್ನು ಕೆಲವರು ಆರಂಭದಲ್ಲಿ ಕೊಠಡಿ ಬಾಗಿಲನ್ನೇ ತೆಗೆಯಲಿಲ್ಲ. ನಾಲ್ಕು ಕೊಠಡಿಗಳಿಂದ ಸಂಶಯಾಸ್ಪದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಬೆಂಗಳೂರು ಕೇಂದ್ರ ಹಾಗೂ ಪುಣೆಯ ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ನಲ್ಲಿ ಈ ಪಿಡುಗು ಹೆಚ್ಚಾಗಿದೆ ಎಂದು ಭಾನುವಾರವಷ್ಟೇ ನವದೆಹಲಿ ಎಸ್ಎಐ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಎಸ್.ಎಮ್.ಚಂದ್ರನ್ ನುಡಿದಿದ್ದರು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications