ಮಧುಚಂದ್ರದಲ್ಲಿ ಮರಣ: ಎನ್ನಾರೈ ಪತ್ನಿ ಕೊಂದ ಗಂಡ ಗೇ

28 ವರ್ಷದ ಶ್ರಿಯಾನಿ, ಅನ್ನಿ ಜೊತೆಗೂಡಿ ಕೇಪ್ ಟೌನ್ ನಲ್ಲಿ ಮಧುಚಂದ್ರಕ್ಕೆಂದು ಬಂದಿದ್ದ. ಆದರೆ, ಹೋಗುವಾಗ ಒಬ್ಬನೇ ಇಂಗ್ಲೆಂಡ್ ಗೆ ತೆರಳಿದ್ದ. ಅನ್ನಿ ಸೆಕ್ಸ್ ಮನವಿಯನ್ನು ನಿರಾಕರಿಸಿದ ಶ್ರಿಯಾನಿ ಮುಂಬೈನಲ್ಲಿ ಆರತಕ್ಷತೆ ಆದ ಮೇಲೆ ಇದೆಲ್ಲ ಇಟ್ಟುಕೊಳ್ಳೋಣ ಎಂದಿದ್ದ. ಆದರೆ, ಅನ್ನಿಗೆ ತನ್ನ ಗಂಡ ಆತನ ಸಲಿಂಗಿ ಗೆಳೆಯನಿಗೆ ಕಳಿಸಿದ್ದ ಸರಸ ಸಂದೇಶಗಳು ಸಿಕ್ಕಿಬಿಟ್ಟಿದ್ದವು.
ತಕ್ಷಣವೇ ಗಂಡನನ್ನು ಜರಿದು ತನ್ನವರಿಗೆ ಸಂದೇಶ ಕಳಿಸಿ, ವಿಚ್ಛೇದನಕ್ಕೆ ತಯಾರಿ ನಡೆಸಿ ಎಂದಿದ್ದಳು. ಆದರೆ, ಅನ್ನಿ ಕೊಲೆಗೆ ಆಕೆ ಗಂಡ ಆಗಲೇ ಸುಪಾರಿ ನೀಡಿದ್ದ. ವಿಚ್ಛೇದನ ಪಡೆಯುವ ಅನ್ನಿ ಬಯಕೆ ಬ್ರಿಸ್ಟೋಲ್ ನ ಬಿಸಿನೆಸ್ ಮೆನ್ ಶ್ರಿಯಾನ್ ಗೆ ಆಘಾತದಂತೆ ತೋರಿತ್ತು.
ಗೇ ಕ್ಲಬ್ ವಾಕ್ಸ್ ಹಾಲ್ ಗೆ ಶ್ರಿಯಾನಿ ಖಾಯಂ ಗಿರಾಕಿಯಾಗಿದ್ದ. ಬಾಡಿಗೆ ಗೇ ಗಳನ್ನು ಬಳಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಎಂದು ದಕ್ಷಿಣ ಆಫ್ರಿಕಾ ಪೊಲೀಸರು ಹೇಳಿದ್ದಾರೆ. ಸದ್ಯ ಲಂಡನ್ ಕೋರ್ಟ್ ಗೆ ಕೇಸ್ ವರ್ಗಾವಣೆಗೊಂಡಿದ್ದು, ನಾನು ನಿರಪರಾಧಿ ಎಂದು ಶ್ರಿಯಾನಿ ಹೇಳುತ್ತಿದ್ದಾನೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications