ಕಣ್ಣೆದುರು ಕೊಲೆ ನಡೆಯುತ್ತಿದ್ದರೆ ಜನ ನಿಂತು ನೋಡುತ್ತಿದ್ದರು

ಹಾಡುಹಗಲೇ ಸಿನಿಮೀಯ ರೀತಿಯಲ್ಲಿ ಓರ್ವ ವ್ಯಕ್ತಿಯನ್ನು ಗೂಂಡಾಗಳು ಬಡಿದು ಸಾಯಿಸುತ್ತಿದ್ದರೆ ನೆರೆದಿದ್ದ ಜನ ಅದೊಂದು ಸಿನೆಮಾ ಶೂಟಿಂಗ್ ಎಂಬಂತೆ ಮೂಕರಾಗಿ ನೋಡುತ್ತಿದ್ದರು. ತಮ್ಮ ಕೆಲಸದಲ್ಲಿ 'ಬಿಜಿ'ಯಾಗಿದ್ದ ಸಾರ್ವಜನಿಕರು ಆತನನ್ನು ಉಳಿಸುವ ಅಥವಾ ಪೊಲೀಸರಿಗೆ ಕೂಡಲೆ ತಿಳಿಸುವ ಗೋಜಿಗೆ ಹೋಗಲಿಲ್ಲ.
ಪೊಲೀಸರು ಕೂಡ ಕೂಡಲೆ ಕ್ರಮ ತೆಗೆದುಕೊಳ್ಳಲಿಲ್ಲ. ನಾಲ್ವರು ಗೂಂಡಾಗಳ ಗ್ಯಾಂಗ್ ಅನ್ನು ಬಂಧಿಸಲು ಪೊಲೀಸರು ಎರಡು ದಿನ ತೆಗೆದುಕೊಂಡಿದ್ದಾರೆ. ಬೈಕ್ ಮೇಲೆ ಬರುತ್ತಿದ್ದ ಸಂತೋಷ್ ಎಂಬಾತನನ್ನು ಕುಡಿದ ಮತ್ತಿನಲ್ಲಿ ನಾಲ್ವರು ಬಡಿದು ಹೀನಾಯವಾಗಿ ಸಾಯಿಸಿದ್ದರು. ಈ ಘಟನೆ ಪೊಲೀಸ್ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ದಾಖಲಾಗಿದ್ದರಿಂದ ದುರುಳರನ್ನು ಹಿಡಿಯಲು ಸಾಧ್ಯವಾಯಿತು.
ಜನ ಉತ್ತರಿಸುವರೆ? : ಈ ಘಟನೆಗೆ ಸರಕಾರ ಮತ್ತು ಮೂಕ ಪ್ರೇಕ್ಷಕರಾಗಿ ನಿಂತಿದ್ದ 'ಬಿಜಿ' ಜನರನ್ನೇ ಕಾರಣ ಎಂದು ಸಂತೋಷ್ ಹೆಂಡತಿ ದೂರಿದ್ದಾಳೆ. "ಜನರಿಗೆ ಆತ್ಮಸಾಕ್ಷಿಯೆಂಬುದೇ ಇಲ್ಲ. ಆ ದುಷ್ಟರನ್ನು ಜನ ಅಟ್ಟಿಸಿಕೊಂಡು ಹೋಗಬಹುದಿತ್ತು. ಆತನನ್ನು ಉಳಿಸಲು ಜನರಿಗೆ ಸಾಧ್ಯವಿತ್ತು ಆದರೆ ಯಾರೂ ಏನೂ ಮಾಡಲಿಲ್ಲ. ನಿರ್ದಯಿ ಜನರು ಮತ್ತು ನಿರ್ಲಜ್ಜ ಸರಕಾರ ಇದಕ್ಕೆ ಉತ್ತರ ನೀಡಬೇಕು" ಎಂದು ಆಕೆ ಕಣ್ಣೀರಿನ ಕೋಡಿ ಹರಿಸಿದ್ದಾಳೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications