ಜಗಜ್ಯೋತಿ ಬಸವಣ್ಣ ವೀರಶೈವರಿಗೇ ಬೇಡವಾದನೇ?

ನಗರದ ರಾಜೇಂದ್ರ ಭವನದಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠದ ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ವತಿಯಿಂದ ಇತ್ತೀಚೆಗೆ ಏರ್ಪಡಿಸಿದ್ದ ಶರಣ ಸಂಸ್ಕೃತಿ ಮಾಲೆ 15 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಕೃತಿಗಳ ಪರಿಚಯ ಮಾಡಿಕೊಟ್ಟರು.
ಬಸವಣ್ಣನವರ ವಿಚಾರಗಳನ್ನು ಆಚರಿಸುವ ಮನೋಧರ್ಮ ವೀರಶೈವರಲ್ಲಿ ಉಳಿದಿಲ್ಲ. ಅಲ್ಲದೆ ವೀರಶೈವ ಧರ್ಮದಲ್ಲಿ ವೈಚಾರಿಕ ಪರಿಕಲ್ಪನೆ ಶೇ. 10ರಷ್ಟೂ ಇಲ್ಲ. ಎಲ್ಲಾ ಧರ್ಮಗಳು ಕುತೂಹಲದಲ್ಲಿ ಹುಟ್ಟುವಂತೆಯೇ ವೀರಶೈವ ಪರಂಪರೆಯು ಸಹ ಕುತೂಹಲದಲ್ಲಿ ಹುಟ್ಟಿ ಭಜನೆಯಲ್ಲಿ ಅಂತ್ಯ ಕಂಡಿದೆ.
ದೇವರ ಹುಡುಕಾಟದಲ್ಲಿ ತೊಡಗಿದ ಅನೇಕ ಧರ್ಮಗಳು ಕಡೆಗೆ ಮನುಷ್ಯನನ್ನೇ ದೇವರು ಎಂದು ಪೂಜಿಸಿರುವುದನ್ನು ನಾವು ಕಾಣುತ್ತೇವೆ. ಕೃಷ್ಣ, ರಾಮ, ಬುದ್ಧ, ಬಸವಣ್ಣ ಎಲ್ಲರೂ ಸಹ ಮನುಷ್ಯರೆ. ಆದರೆ ನಾವು ಅವರನ್ನು ದೇವರು ಎಂದು ಪೂಜಿಸುತ್ತಿದ್ದೇವೆ ಎಂದು ಹೇಳಿದರು.
ನಮ್ಮ ವಿದ್ವಾಂಸರು ಚರಿತ್ರೆಯನ್ನು ತಿರುಚುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದ್ದಾರೆ. ದೇವರದಾಸಿಮಯ್ಯ ಮತ್ತು ಜೇಡರದಾಸಿಮಯ್ಯ ಇಬ್ಬರೂ ಒಬ್ಬರೇ ಎಂದು ಹೇಳಲಾಗುತ್ತದೆ. ಆದರೆ ಅವರಿಬ್ಬರೂ ಬೇರೆಯವರು. ದೇವರದಾಸಿಮಯ್ಯ ವಚನಕಾರ. ಆದರೆ ಜೇಡರದಾಸಿಮಯ್ಯ ವಚನಕಾರನಲ್ಲ. ಅಲ್ಲದೆ ಬಸವಣ್ಣನನ್ನು ವಚನ ಕ್ರಾಂತಿಗೆ ಕರೆತಂದವರು ಮಡಿವಾಳ ಮಾಚಯ್ಯ ಮತ್ತು ಅಂಬಿಗರ ಚೌಡಯ್ಯ ಎಂಬುದನ್ನು ಅಲ್ಲಗಳೆಯಲಾಗದು ಎಂದು ತಿಳಿಸಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications