ಉಪ್ಪು ತಿಂದವರು ನೀರು ಕುಡಿಯಲೇ ಬೇಕು: ಸಾನಿಯಾ

ಭಾರತದ 7 ಅಗ್ರಮಾನ್ಯ ಆಥ್ಲೀಟ್ಗಳು ಉದ್ದೀಪನ ಪರೀಕ್ಷೆಯಲ್ಲಿ ವಿಫಲರಾಗಿರುವ ಬಗ್ಗೆ ಸಾನಿಯಾ ಭಾರೀ ನಿರಾಶೆ ವ್ಯಕ್ತಪಡಿಸಿದ್ದಾರೆ. ಅವರೆಲ್ಲರೂ ತಪ್ಪಿತಸ್ಥರೆಂದು ಸಾಬೀತಾದಲ್ಲಿ ಉಗ್ರ ಶಿಕ್ಷೆ ವಿಧಿಸಬೇಕು ಎಂದೂ ಅವರು ಪ್ರತಿಪಾದಿಸಿದ್ದಾರೆ.
ಸ್ವತಃ ನಾನೂ ಓರ್ವ ಕ್ರೀಡಾಪಟುವಾಗಿ, ಈ ಆಥ್ಲೀಟ್ಗಳ ತಪ್ಪು ನಿರೂಪಿತವಾಗುವವರೆಗೂ ತಪ್ಪಿತಸ್ಥರಂತೆ ಕಾಣಬಾರದು ಎನ್ನುವುದು ನನ್ನ ಅನಿಸಿಕೆ. ಒಂದು ವೇಳೆ ಅವರ ತಪ್ಪು ಸಾಬೀತಾದಲ್ಲಿ ಶಿಕ್ಷೆ ನೀಡಲೇಬೇಕು ಎಂದರು ಸಾನಿಯಾ.
ಮುಂದೆ ಯಾರು? : ಭಾರತದಲ್ಲಿ ತಮ್ಮ ಸ್ಥಾನವನ್ನು ತುಂಬುವಂಥ ಹಾಗೂ ತಮ್ಮ ನಿವೃತ್ತಿಯ ಬಳಿಕ ಗ್ರ್ಯಾನ್ ಸ್ಲಾಂ ಟೂರ್ನಿಗಳಲ್ಲಿ ದೇಶವನ್ನು ಪ್ರತಿನಿಧಿಸುವಂಥ ಯಾವುದೇ ಉದಯೋನ್ಮುಖ ಟೆನಿಸ್ ಆಟಗಾರ್ತಿ ಹೊರಹೊಮ್ಮುತ್ತಿಲ್ಲ ಎಂದು ಸಾನಿಯಾ ಇದೇ ವೇಳೆ ನಿರಾಸೆ ವ್ಯಕ್ತಪಡಿಸಿದರು.
ದೇಶದಲ್ಲಿ ಮಹಿಳಾ ಟೆನಿಸ್ಗೆ ದೊಡ್ಡ ಭವಿಷ್ಯ ನನಗೀಗ ತೋರುತ್ತಿಲ್ಲ. ನನ್ನ ಬಳಿಕ ಯಾವುದೇ ಹುಡುಗಿ ದೊಡ್ಡ ಟೂರ್ನಿಗಳಲ್ಲಿ ಸ್ಪರ್ಧಿಸುವಂತೆ ತೋರುತ್ತಿಲ್ಲ ಎಂದು ಸಾನಿಯಾ ವ್ಯಥೆಪಟ್ಟರು.
More From
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications