50 ಕೆರೆಗಳ ನೀರು ಕುಡಿದ ಇಂಜಿನಿಯರುಗಳು ಮನೆಗೆ

ಗುರಮಠಕಲ್ ವಿಧಾನಸಭೆ ಕ್ಷೇತ್ರದ ಸಣ್ಣ ನೀರಾವರಿ ಇಲಾಖೆಯ 2009-10ನೇ ಸಾಲಿನಲ್ಲಿ ಸುಮಾರು 50 ಕೆರೆಗಳ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಮಂಜೂರಾಗಿದ್ದ ಹಣದಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಗುಳುಂ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
2.5 ಕೋಟಿ ರೂಪಾಯಿ ಯೋಜನೆಯಲ್ಲಿ 1 ಕೋಟಿ ರೂಪಾಯಿ ಕೆಲಸ ಮಾತ್ರ ಆಗಿದ್ದು, ಇನ್ನು 1 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಇಂಜಿನಿಯರ್ಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ.
ಕಳೆದ ತಿಂಗಳು ಜೂನ್ 18ರಂದು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮಾಡಲು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಅವರು ಯಾದಗಿರಿ ಜಿಲ್ಲೆಗೆ ಬಂದಾಗ ತಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ಅಮಾನತು ಗೊಂಡ ಅಧಿಕಾರಿಗಳು:
1) ಬಸವರಾಜ ಹಾರಕೋಡೆ - ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು
2) ಶಾಂತಮಲ್ಲಪ್ಪ ಶಿವಕೇರಿ - ಸಹಾಯಕ ಅಭಿಯಂತರರು
3) ಶರಣಪ್ಪ - ಸಹಾಯಕ ಅಭಿಯಂತರರು
4) ಚನ್ನಬಸಪ್ಪ ಕಿರಿಯ ಇಂಜಿನಿಯರ್
5) ಕೆ.ಭೀಮರೆಡ್ಡಿ - ಕಿರಿಯ ಇಂಜಿನಿಯರ್
6) ಪಿ.ಬಿ.ಚವ್ಹಾಣ್ - ಕಿರಿಯ ಇಂಜಿನಿಯರ್
7) ಬಸವರಾಜ ಟಕ್ಕಳಕಿ - ಕಿರಿಯ ಇಂಜಿನಿಯರ್
8) ಗುರುರಾಜ ಕುಲಕರ್ಣಿ - ಕಿರಿಯ ಇಂಜಿನಿಯರ್
9) ಅಬ್ದುಲ್ ಫಜಲ್ - ಕಿರಿಯ ಇಂಜಿನಿಯರ್
10) ಸಯ್ಯದ್ ಮುಕ್ತಾರ _ ಕಿರಿಯ ಇಂಜಿನಿಯರ್
11) ಹಣಮಂತ - ಕಿರಿಯ ಇಂಜಿನಿಯರ್
12) ಮಜೀದ ಚಂದ - ಕಿರಿಯ ಇಂಜಿನಿಯರ್
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications