50 ಕೆರೆಗಳ ನೀರು ಕುಡಿದ ಇಂಜಿನಿಯರುಗಳು ಮನೆಗೆ

ಗುರಮಠಕಲ್ ವಿಧಾನಸಭೆ ಕ್ಷೇತ್ರದ ಸಣ್ಣ ನೀರಾವರಿ ಇಲಾಖೆಯ 2009-10ನೇ ಸಾಲಿನಲ್ಲಿ ಸುಮಾರು 50 ಕೆರೆಗಳ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಮಂಜೂರಾಗಿದ್ದ ಹಣದಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಗುಳುಂ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
2.5 ಕೋಟಿ ರೂಪಾಯಿ ಯೋಜನೆಯಲ್ಲಿ 1 ಕೋಟಿ ರೂಪಾಯಿ ಕೆಲಸ ಮಾತ್ರ ಆಗಿದ್ದು, ಇನ್ನು 1 ಕೋಟಿ 50 ಲಕ್ಷ ರೂಪಾಯಿಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಇಂಜಿನಿಯರ್ಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ.
ಕಳೆದ ತಿಂಗಳು ಜೂನ್ 18ರಂದು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮಾಡಲು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಅವರು ಯಾದಗಿರಿ ಜಿಲ್ಲೆಗೆ ಬಂದಾಗ ತಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ಅಮಾನತು ಗೊಂಡ ಅಧಿಕಾರಿಗಳು:
1) ಬಸವರಾಜ ಹಾರಕೋಡೆ - ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು
2) ಶಾಂತಮಲ್ಲಪ್ಪ ಶಿವಕೇರಿ - ಸಹಾಯಕ ಅಭಿಯಂತರರು
3) ಶರಣಪ್ಪ - ಸಹಾಯಕ ಅಭಿಯಂತರರು
4) ಚನ್ನಬಸಪ್ಪ ಕಿರಿಯ ಇಂಜಿನಿಯರ್
5) ಕೆ.ಭೀಮರೆಡ್ಡಿ - ಕಿರಿಯ ಇಂಜಿನಿಯರ್
6) ಪಿ.ಬಿ.ಚವ್ಹಾಣ್ - ಕಿರಿಯ ಇಂಜಿನಿಯರ್
7) ಬಸವರಾಜ ಟಕ್ಕಳಕಿ - ಕಿರಿಯ ಇಂಜಿನಿಯರ್
8) ಗುರುರಾಜ ಕುಲಕರ್ಣಿ - ಕಿರಿಯ ಇಂಜಿನಿಯರ್
9) ಅಬ್ದುಲ್ ಫಜಲ್ - ಕಿರಿಯ ಇಂಜಿನಿಯರ್
10) ಸಯ್ಯದ್ ಮುಕ್ತಾರ _ ಕಿರಿಯ ಇಂಜಿನಿಯರ್
11) ಹಣಮಂತ - ಕಿರಿಯ ಇಂಜಿನಿಯರ್
12) ಮಜೀದ ಚಂದ - ಕಿರಿಯ ಇಂಜಿನಿಯರ್
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications