ಉಗ್ರರ ಸತತ ದಾಳಿ: ಮುಂಬೈ ಮೇಲೆಯೇ ಏಕೆ!?

ಆನಂತರವೂ ಏಕೆ, why? ಮಹಾನಗರಿಯ ಲೇ ಔಟೇ ಹಾಗಿದೆಯಾ? ಜನಜಂಗುಳಿಯೂ ಕಾರಣವಾ!?
ಮುಂಬಯಿಯಂತಹ ಮಹಾನಗರಿ ಇಡೀ ವಿಶ್ವದ ಗಮನವನ್ನು ಕ್ಷಣಾರ್ಧದಲ್ಲಿ ತನ್ನತ್ತ ಸೆಳೆಯುತ್ತದೆ. ಭಯೋತ್ಪಾದಕರಿಗೆ ಬೇಕಾಗಿರುವುದೂ ಅದೇಯೆ. ಮತ್ತೊಂದು ಪೂರಕ ಅಂಶವೆಂದರೆ ಜನ, ಜನ. ಎಲ್ಲೆಲ್ಲೂ ಜನವೇ! ಹೆಚ್ಚು ಅನಾಹುತ ಉಂಟುಮಾಡಲು ಇಂತಹ ತಾಣಗಳು ಪ್ರಶಸ್ತವಾಗಿರುತ್ತವೆ. ಉಗ್ರರ ಇರಾದೆಯೂ ಇದೇ.
ಹಾಗಾದರೆ ಏನು ಮಾಡಬೇಕು? ಪೊಲೀಸರು ಇಂತಹ ಕೃತ್ಯಗಳನ್ನು ತಡೆಗಟ್ಟಬಹುದಲ್ಲಾ? ಅದರಲ್ಲೇ ಉತ್ತರವೂ ಇದೆ. ಎಷ್ಟೂ ಅಂತ ಪೊಲೀಸರು ಕಣ್ಗಾವಲಿಡಲು ಸಾಧ್ಯ. ಅದರಲ್ಲೂ ಹೊರ ಪ್ರದೇಶಗಳಿಂದ ಬಂದು-ಹೋಗುವ ಜನರ ಸಂಖ್ಯೆಯೂ ಹೆಚ್ಚಾಗಿದೆ. ಇವರ ಸಮ್ಮುಖದಲ್ಲಿ ಕಾರ್ಯನಿರ್ವಹಿಸುವುದು ಪೊಲೀಸರಿಗೆ ಕಷ್ಟ ಕಷ್ಟ. ಹಾಗೆಂದೇ ಉಗ್ರರು ಪೊಲೀಸರನ್ನು ಸುಲಭವಾಗಿ ಯಾಮಾರಿಸಿ ತಮ್ಮ ಗುರಿ ಸಾಧಿಸುತ್ತಾರೆ. ಮುಂದೆಯೂ.... ಎಚ್ಚರ.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications