ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತಿರುಪತಿ ತಿಮ್ಮಪ್ಪನ ದರ್ಶನಭ್ಯಾಗ ಪಡೆದ ಇಸ್ರೋ ಅಧ್ಯಕ್ಷ
ಪಿಎಸ್ಎಲ್ವಿ ಸಿ-17 ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಧಾಕೃಷ್ಣನ್ ತಿರುಪತಿಗೆ ಭೇಟಿ ನೀಡಿದ್ದಾರೆ. ಅವರು ಕುಟುಂಬ ಸಮೇತ ಇಂದು ತಿರುಪತಿಗೆ ಆಗಮಿಸಿ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ವಿಐಪಿ ವಿರಾಮದ ಸಮಯದಲ್ಲಿ ಅವರು ತಿಮ್ಮಪ್ಪನ ದರ್ಶನ ಪಡೆದರು.
ಜಿಸ್ಯಾಟ್ 12 ಉಪಗ್ರಹವನ್ನು ಇಸ್ರೋ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಯಶಸ್ವಿ ಮೈಲುಗಲ್ಲನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ರಾಧಾಕೃಷ್ಣನ್ ಅವರು ಇಂದು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿರುವುದು ವಿಶೇಷ. (ಏಜೆನ್ಸೀಸ್)
Comments
English summary
Chairman of Indian Space Research Organisation ( ISRO ) K Radhakrishnan on Saturday visited the abode of Lord Venkateswara in Tirumala hills and performed special puja for the successful launch of PSLV-C-17 from Sriharikota in Nellore district at 4 .48 pm on July 15.
Story first published: Saturday, July 16, 2011, 14:30 [IST]