ಮುಂಬೈ ಸ್ಫೋಟ : ದಿನೇದಿನೇ ದುರ್ಬಲವಾಗುತ್ತಿರುವ ಭಾರತ?

ಮುಂಬೈ ಮೇಲೆ ಇದು ಆಗುತ್ತಿರುವುದು ಇದು ನಾಲ್ಕನೇ ಪ್ರಮುಖ ದಾಳಿ. ಮೊದಲ ಬಾರಿ ಆಗಿದ್ದು 1993, ಮಾರ್ಚ್ 12ರಂದು. ದಾವೂದ್ ಇಬ್ರಾಹಿಂ ಸರಣಿ ಹತ್ಯೆ ನಡೆಸಿದ್ದ. ಎರಡನೇ ಬಾರಿ ನಡೆದದ್ದು 2006ರ ಜುಲೈ 11ರಂದು. ರೈಲುಗಳಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ 7 ಜನ ಹತ್ಯೆಗೀಡಾಗಿದ್ದರು. ಮೂರನೇ ಬಾರಿ ಆದದ್ದು ನವೆಂಬರ್ 26, 2008ರಲ್ಲಿ ಇದರಲ್ಲಿ 166 ಜನ ಹತರಾಗಿದ್ದರು.
ಈಗ ನಾಲ್ಕನೇ ಬಾರಿ ದಾಳಿ ನಡೆದಿದೆ. ಜುಲೈ 13ರಂದು ನಡೆದ ಮೂರು ಸರಣಿ ಸ್ಫೋಟಗಳು 19 ಜನ ಬಲಿ ತೆಗೆದುಕೊಂಡಿವೆ. 131 ಜನ ಗಾಯಗೊಂಡಿದ್ದಾರೆ. ಈ ದಾಳಿಯ ಹಿಂದೆ ಯಾರ ಕೈವಾಡ ಇದೆಯೆಂದು ಇನ್ನೂ ತಿಳಿದುಬಂದಿಲ್ಲ. ಇಂಡಿಯನ್ ಮುಜಾಹಿದ್ದಿನ್ ಕೈವಾಡವಿರಬಹುದೆಂದು ಶಂಕಿಸಲಾಗಿದೆಯಾದರೂ ದೃಢಪಟ್ಟಿಲ್ಲ.
ಯಾಕೆ ಹೀಗೆ? ಮುಂಬೈ ಮಾತ್ರವಲ್ಲ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಉಗ್ರರು ದಾಳಿ ಮಾಡುತ್ತಲೇ ಇದ್ದಾರೆ. ದಾಳಿಯಾದಾಗ ಕಟ್ಟೆಚ್ಚರ ವಹಿಸುವುದು, ಬಿಸಿ ಆರುತ್ತಿದ್ದಂತೆ ಮತ್ತೆ ಎಂದಿನ ನಿರ್ಲಕ್ಷ್ಯ ಸ್ಥಿತಿಗೆ ಜಾರುತ್ತಿದ್ದೇವೆ. ಇದೇ ಸಮಯ ನೋಡಿಕೊಂಡು ಉಗ್ರರು ದಾಳಿ ನಡೆಸುತ್ತಿದ್ದಾರೆ. ಪಿ. ಚಿದಂಬರಂ ತಮ್ಮ ಕೈಲಾದದ್ದನ್ನು ಮಾಡಿತ್ತಿದ್ದಾರಾದರೂ, ಅವರು ಬಿಟ್ಟರೆ ಇನ್ನಾರು? ಎಂಬಂತಹ ಸ್ಥಿತಿ ನಮ್ಮಲ್ಲಿದೆ.
ಇದಕ್ಕೆ ಕಾರಣರು ಯಾರು? ಬಲಿಷ್ಠ ಭಾರತ ಭಯೋತ್ಪಾದನೆ ಹತ್ತಿಕ್ಕುವಲ್ಲಿ ದಿನೇ ದಿನೇ ನಿಶ್ಶಕ್ತವಾಗುತ್ತಿದೆಯೆ? ಅಥವಾ ನಮ್ಮ ರಾಜಕಾರಣಿಗಳೇ ದೇಶವನ್ನು ಈ ಸ್ಥಿತಿಗೆ ತಂದಿದ್ದಾರಾ? ಉಗ್ರರನ್ನು ಮಟ್ಟ ಹಾಕುವುದಿರಲಿ, ಸಿಕ್ಕವರನ್ನು ಗಲ್ಲಿಗೇರಿಸಲೂ ನಮ್ಮಿಂದ ಆಗುತ್ತಿಲ್ಲ. ಮತ್ತೆ ಯಾವ್ಯಾವ ಸಂದರ್ಭದಲ್ಲಿ ದಾಳಿಗಳು ನಮ್ಮ ಮೇಲೆ ಆಗಿವೆ ಎಂಬ ವಿವರಗಳನ್ನು ಈ ಲೇಖನದಲ್ಲಿ ಓದಿರಿ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications